ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.


ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.








ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm