ಬ್ರೇಕಿಂಗ್ ನ್ಯೂಸ್
14-02-21 01:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14; ರೈಲು ಡಿಕ್ಕಿ ಹೊಡೆದು ಬ್ಯಾಂಕ್ ಉದ್ಯೋಗಿಯೊಬ್ಬ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ.
ಕೋಟೆಕಾರು, ಬೀರಿ ಭಂಡಾರಮನೆ ಬಳಿಯ ನಿವಾಸಿ ಸತೀಶ್ಚಂದ್ರ ನಾಯ್ಕ್ (28) ಮೃತ ಯುವಕನಾಗಿದ್ದು ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರೈಲು ಹಳಿಯಿಂದ ದೂರಕ್ಕೆ ಎಸೆಯಲ್ಪಟ್ಟ ಸ್ಥಿತಿಯಲ್ಲಿದ್ದು ಶವದ ಮೈಯ ಬಟ್ಟೆ ಹರಿದು ಚಿಂದಿಯಾಗಿದೆ. ಹಳಿ ದಾಟುವಾಗ ರೈಲು ಡಿಕ್ಕಿಯಾಗಿದ್ದು ಎಳಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮಧ್ಯಾಹ್ನ ಹೊತ್ತಿಗೆ ಶವ ನೋಡಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸತೀಶ್ಚಂದ್ರ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದು ಸಾಲೆತ್ತೂರು ಶಾಖೆಯಿಂದ ಇತ್ತೀಚೆಗಷ್ಟೆ ಕೊಡಗಿನ ಮಡಿಕೇರಿಗೆ ವರ್ಗಾವಣೆಗೊಂಡಿದ್ದರು. ಇಂದು ವಾರದ ರಜಾ ದಿನ ಆಗಿದ್ದರಿಂದ ನಿನ್ನೆ ಮಡಿಕೇರಿಯಿಂದ ಊರಿಗೆ ಬಂದಿದ್ದರು. ನಿನ್ನೆ ರಾತ್ರಿ 9 ಗಂಟೆಗೆ ಮನೆಗೆ ಬಂದಿದ್ದ ಸತೀಶ್ವಂದ್ರ, ತೊಕ್ಕೊಟ್ಟಿಗೆ ಹೋಗಿದ್ದವರು ಹಿಂತಿರುಗಿ ಬಂದಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.


ಸತೀಶ್ಚಂದ್ರ ಅವಿವಾಹಿತರಾಗಿದ್ದು ತೀವ್ರ ಕುಡಿತದ ಚಟ ಹೊಂದಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ಗೆಳೆಯರ ಜೊತೆ ಕುಡಿತದ ಪಾರ್ಟಿ ಮಾಡಿದ್ದ ಸತೀಶ್ವಂದ್ರ, ಮನೆಗೆ ತೆರಳಿರಲಿಲ್ಲ. ರಾತ್ರಿ ಎಲ್ಲಿದ್ದರು ಎನ್ನುವುದು ಗೊತ್ತಾಗಿಲ್ಲ. ಕುಡಿತದ ನಶೆಯಲ್ಲಿ ಇಂದು ಬೆಳಗ್ಗೆ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಶಂಕಿಸಲಾಗಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
A Bank Employee was found dead after he was Knocked Down by a speed Train at Thokottu in Mangalore. The deceased had been identified as Satishchandra. It is said that he had consumed alcohol and was out of control.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm