ಬ್ರೇಕಿಂಗ್ ನ್ಯೂಸ್
16-08-20 07:17 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 16: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಹಿಂದಿರುಗುತ್ತಿದ್ದಾಗ ಬಂಡೆಗೆ ಬಡಿದು ನಾಲ್ವರು ಮೀನುಗಾರರು ಕಣ್ಮರೆಯಾದ ಘಟನೆ ಕಿರಿಮಂಜೇಶ್ವರ ಸಮೀಪದ ಕೊಡೇರಿಯಲ್ಲಿ ನಡೆದಿದೆ.
ದೋಣಿಯಲ್ಲಿ ಹನ್ನೊಂದು ಮಂದಿ ಮೀನುಗಾರಿಕೆಗೆ ತೆರಳಿದ್ದರು. ಹಿಂತಿರುಗಿ ಬರುತ್ತಿದ್ದಾಗ ಬಿರುಗಾಳಿಗೆ ಸಿಲುಕಿದ ದೋಣಿ ಅಲೆಗಳ ಹೊಡೆತಕ್ಕೆ ಬಂಡೆಗೆ ಅಪ್ಪಳಿಸಿದೆ. ದೋಣಿ ಪಲ್ಟಿಯಾಗಿದ್ದು ಅದರಲ್ಲಿದ್ದವರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ಪೈಕಿ ಏಳು ಮಂದಿ ಅಲೆಗಳ ಮಧ್ಯೆ ಈಜುತ್ತಿದ್ದಾಗ ಸ್ಥಳೀಯ ದೋಣಿಗಳ ಮೂಲಕ ರಕ್ಷಣೆ ಮಾಡಲಾಗಿದೆ. ಈ ವೇಳೆ ನಾಲ್ವರು ಮೀನುಗಾರರು ಕಣ್ಮರೆಯಾಗಿದ್ದಾರೆ. ಇಬ್ಬರು ದೋಣಿಯ ಬಲೆಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗ್ತಿದೆ. ಬಲೆಯಲ್ಲಿ ಸಿಲುಕಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಳೆ ಮತ್ತು ಗಾಳಿಯಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗುತ್ತಿದೆ. ಸ್ಥಳದಲ್ಲಿ ಮೀನುಗಾರರು ಮತ್ತು ಪೊಲೀಸರು ಸೇರಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.
VIDEO:
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm