ಬ್ರೇಕಿಂಗ್ ನ್ಯೂಸ್
16-08-20 07:17 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 16: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಹಿಂದಿರುಗುತ್ತಿದ್ದಾಗ ಬಂಡೆಗೆ ಬಡಿದು ನಾಲ್ವರು ಮೀನುಗಾರರು ಕಣ್ಮರೆಯಾದ ಘಟನೆ ಕಿರಿಮಂಜೇಶ್ವರ ಸಮೀಪದ ಕೊಡೇರಿಯಲ್ಲಿ ನಡೆದಿದೆ.
ದೋಣಿಯಲ್ಲಿ ಹನ್ನೊಂದು ಮಂದಿ ಮೀನುಗಾರಿಕೆಗೆ ತೆರಳಿದ್ದರು. ಹಿಂತಿರುಗಿ ಬರುತ್ತಿದ್ದಾಗ ಬಿರುಗಾಳಿಗೆ ಸಿಲುಕಿದ ದೋಣಿ ಅಲೆಗಳ ಹೊಡೆತಕ್ಕೆ ಬಂಡೆಗೆ ಅಪ್ಪಳಿಸಿದೆ. ದೋಣಿ ಪಲ್ಟಿಯಾಗಿದ್ದು ಅದರಲ್ಲಿದ್ದವರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ಪೈಕಿ ಏಳು ಮಂದಿ ಅಲೆಗಳ ಮಧ್ಯೆ ಈಜುತ್ತಿದ್ದಾಗ ಸ್ಥಳೀಯ ದೋಣಿಗಳ ಮೂಲಕ ರಕ್ಷಣೆ ಮಾಡಲಾಗಿದೆ. ಈ ವೇಳೆ ನಾಲ್ವರು ಮೀನುಗಾರರು ಕಣ್ಮರೆಯಾಗಿದ್ದಾರೆ. ಇಬ್ಬರು ದೋಣಿಯ ಬಲೆಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗ್ತಿದೆ. ಬಲೆಯಲ್ಲಿ ಸಿಲುಕಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಳೆ ಮತ್ತು ಗಾಳಿಯಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗುತ್ತಿದೆ. ಸ್ಥಳದಲ್ಲಿ ಮೀನುಗಾರರು ಮತ್ತು ಪೊಲೀಸರು ಸೇರಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.
VIDEO:
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am