ಬ್ರೇಕಿಂಗ್ ನ್ಯೂಸ್
15-02-21 06:15 pm Mangalore Correspondent ಕರಾವಳಿ
ಮಂಗಳೂರು, ಫೆ.15; ರಕ್ತದಾನ ಎಲ್ಲ ದಾನಗಳಿಗಿಂತ ಶ್ರೇಷ್ಠವಾಗಿದ್ದು ಹಣ ಅಥವಾ ವಸ್ತುವನ್ನು ದಾನ ಮಾಡುವುದಕ್ಕಿಂತ ರಕ್ತವನ್ನು ದಾನ ಮಾಡುವುದರಿಂದ ಓರ್ವನ ಜೀವ ರಕ್ಷಿಸಿದಂತಾಗುತ್ತದೆ. ಜನಪರ ಕಾಳಜಿಯಿಂದ ಬೆಸೆಂಟ್ ಸಂಧ್ಯಾ ಕಾಲೇಜನ ಹಳೆ ವಿದ್ಯಾರ್ಥಿ ಸಂಘವು ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಬೆಸೆಂಟ್ ರಾಷ್ಟ್ರೀಯ ಮಹಿಳಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವಾನಂದ್ ಪೈ ಹೇಳಿದರು.

ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮಂಗಳೂರು ಇದರ ಸಹಯೋಗದೊಂದಿಗೆ ಕಾಲೇಜಿನಲ್ಲಿ ಆಯೋಜಿಸಿದ 24ನೇ ವರ್ಷದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಎಂಸಿ ವೈದ್ಯ ಡಾ.ಶಿಜು ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಸಂಚಾಲಕ ಬೆಳ್ತಂಗಡಿ ಗಣೇಶಕೃಷ್ಣ ಭಟ್ ಶುಭ ಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಲಕ್ಷ್ಮೀನಾರಾಯಣ ಭಟ್ ಅತಿಥಿಗಳನ್ನು ಸ್ವಾಗತಿಸಿದರು. ಶಿಬಿರದಲ್ಲಿ 47 ಯುನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಆದಿತ್ಯ ಶೆಟ್ಟಿ , ಸಲಹೆಗಾರ ಗಣಪತಿ ಭಟ್ ಯಂ. ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು , ಸದಸ್ಯರು, ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪದ್ಮಜ ಪ್ರಾರ್ಥಿಸಿದರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ಪ್ರದೀಪ್ ವಂದಿಸಿದರು. ಪ್ರಣವ್ ಗಣೇಶ್ ನಿರೂಪಿಸಿದರು.
The Alumni association of Besant Evening College Organized Blood Camp 2021 at the College Auditorium in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm