ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.



ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am