ಬ್ರೇಕಿಂಗ್ ನ್ಯೂಸ್
15-02-21 10:01 pm Udupi Reporter ಕರಾವಳಿ
ಉಡುಪಿ, ಫೆಬ್ರವರಿ 15: ಉಡುಪಿಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್, ಉಡುಪಿ-ಮಣಿಪಾಲ, ಐಎಂಎ ಉಡುಪಿ ಸಹಯೋಗದಲ್ಲಿ ಮಲ್ಪೆಯ ಕಡಲಕಿನಾರೆಯಲ್ಲಿ ಆಕರ್ಷಕ ಮರಳು ಶಿಲ್ಪದ ಮೂಲಕ ಬೀಚ್ ಗೆ ಬಂದವರಿಗೆ ಜಾಗೃತಿ ಮೂಡಿಸಲಾಯಿತು.
ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ, ಮಕ್ಕಳ ಮೇಲಾಗುವ ಪರಿಣಾಮದ ದೃಶ್ಯದೊಂದಿಗೆ ಬದುಕಿನಲ್ಲಿ ಭರವಸೆಯನ್ನು ನೀಡುವ "ನೀನು ಒಂಟಿಯಲ್ಲ' ಎನ್ನುವ ಸಂದೇಶದೊಂದಿಗೆ ಜನ ಜಾಗೃತಿ ಮಾಡಲಾಯಿತು.



ಉಡುಪಿಯ 'ಸ್ಯಾಂಡ್ ಥೀಂ' ತಂಡದ ಕಲಾವಿದರಾದ ಹರೀಶ್ ಸಾಗಾ, ಜೈ ನೇರಳಕಟ್ಟೆ, ಪ್ರಸಾದ್ ಈ ಆಕರ್ಷಕ ಸಂದೇಶ ನೀಡುವ ಮರಳು ಶಿಲ್ಪ ರಚಿಸಿ ಮೆಚ್ಚುಗೆಗೆ ಪಾತ್ರರಾದರು.
ಮದ್ಯದ ಬಾಟಲಿಯ ಮಧ್ಯೆ ಸಿಲುಕಿದ ಮಗು ಕಣ್ಣೀರು ಹಾಕುತ್ತಾ ಸಹಾಯಕ್ಕಾಗಿ ಹಾತೊರಿಯುತ್ತಿರುವುದು. ಅಲ್ಲದೆ, ಒಡೆದ ಗಾಜಿನ ಬಾಟಲಿಯಂತೆ ಛಿದ್ರಗೊಂಡಂತೆ ಮತ್ತು ಇನ್ನೊಬ್ಬಳು ಬಾಲೆ ಹತಾಶೆಯಾಗಿ ಕುಳಿತಿರುವ ದೃಶ್ಯ ಒಂದು ಕಡೆಯಾದರೆ, ಸಮಾಜ, ಕುಟುಂಬ, ಶಾಲೆ, ಗೆಳೆಯರಿಂದ ಮಾನಸಿಕ ಸ್ಥೈರ್ಯದ ಅವಶ್ಯಕತೆಯ ದೃಢ ನಿರ್ಧಾರದ ಕಲ್ಪನೆಯನ್ನು ಕಲ್ಲುಗಳ ಮೂಲಕ ಬಿಂಬಿಸಿ, "ನೀ ಒಬ್ಬಂಟಿಯಲ್ಲ' ಎನ್ನುವ ಪ್ರತಿಬಿಂಬವನ್ನು 3.5 ಅಡಿ ಎತ್ತರ ಮತ್ತು 7 ಅಡಿ ಅಗಲದೊಂದಿಗೆ ರಚಿಸಲಾಗಿತ್ತು.
Awareness to people with the message 'You are not alone' through Sand Sculpture in Malpe Beach, Udupi drove huge people with a good message.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm