ಬ್ರೇಕಿಂಗ್ ನ್ಯೂಸ್
16-02-21 10:08 am Mangalore Correspondent ಕರಾವಳಿ
ಮಂಗಳೂರು, ಫೆ.16: ರೈಲಿನಲ್ಲಿ ಕಳೆದು ಹೋಗಿದ್ದ ನಗದು ಮತ್ತು ಚಿನ್ನಾಭರಣಗಳನ್ನು ಹೊಂದಿದ್ದ ಪ್ರಯಾಣಿಕರ ಬ್ಯಾಗನ್ನು ಟಿಕೆಟ್ ಚೆಕ್ಕರ್ ಇನ್ಸ್ಪೆಕ್ಟರ್ ಮುರಲೀಧರನ್ ಎಂ. ಮರಳಿ ವಾರೀಸುದಾರರಿಗೆ ತಲುಪಿಸಿ, ಪ್ರಾಮಾಣಿಕತೆ ಮೆರೆದಿದ್ದಾರೆ. ಅವರಿಗೆ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿ ಪ್ರಮಾಣಪತ್ರ ಮತ್ತು ನಗದು ಬಹುಮಾನ ನೀಡಿ ಗೌರವಿಸಿದರು.
ಫೆ.11ರಂದು ರೈಲು ಸಂಖ್ಯೆ 06629 ತಿರುವನಂತಪುರಂ - ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್ಪ್ರೆಸ್ (ಮಲಬಾರ್ ಸ್ಪೆಷಲ್) ನಲ್ಲಿ ಟಿಟಿ ಇನ್ಸ್ಪೆಕ್ಟರ್ ಮುರಳೀಧರನ್ ಎಂ. ಕರ್ತವ್ಯದಲ್ಲಿದ್ದ ವೇಳೆ ಪ್ರಯಾಣಿಕರೊಬ್ಬರು ನಗದು ಮತ್ತು ಚಿನ್ನಾಭರಣಗಳ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗನ್ನು ಟಿಟಿ ಅಧಿಕಾರಿ ಪತ್ತೆಹಚ್ಚಿ ಮರಳಿ ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
ಈ ಹಿನ್ನೆಲೆ ಸೋಮವಾರ ನಡೆದ ವಿಭಾಗೀಯ ಸುರಕ್ಷತಾ ಸಭೆಯಲ್ಲಿ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿಯವರು ಮುರಲೀಧರನ್ ಎಂ. ಅವರಿಗೆ ಪ್ರಮಾಣಪತ್ರ ಮತ್ತು ನಗದು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am