ಬ್ರೇಕಿಂಗ್ ನ್ಯೂಸ್
16-02-21 10:08 am Mangalore Correspondent ಕರಾವಳಿ
ಮಂಗಳೂರು, ಫೆ.16: ರೈಲಿನಲ್ಲಿ ಕಳೆದು ಹೋಗಿದ್ದ ನಗದು ಮತ್ತು ಚಿನ್ನಾಭರಣಗಳನ್ನು ಹೊಂದಿದ್ದ ಪ್ರಯಾಣಿಕರ ಬ್ಯಾಗನ್ನು ಟಿಕೆಟ್ ಚೆಕ್ಕರ್ ಇನ್ಸ್ಪೆಕ್ಟರ್ ಮುರಲೀಧರನ್ ಎಂ. ಮರಳಿ ವಾರೀಸುದಾರರಿಗೆ ತಲುಪಿಸಿ, ಪ್ರಾಮಾಣಿಕತೆ ಮೆರೆದಿದ್ದಾರೆ. ಅವರಿಗೆ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿ ಪ್ರಮಾಣಪತ್ರ ಮತ್ತು ನಗದು ಬಹುಮಾನ ನೀಡಿ ಗೌರವಿಸಿದರು.
ಫೆ.11ರಂದು ರೈಲು ಸಂಖ್ಯೆ 06629 ತಿರುವನಂತಪುರಂ - ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್ಪ್ರೆಸ್ (ಮಲಬಾರ್ ಸ್ಪೆಷಲ್) ನಲ್ಲಿ ಟಿಟಿ ಇನ್ಸ್ಪೆಕ್ಟರ್ ಮುರಳೀಧರನ್ ಎಂ. ಕರ್ತವ್ಯದಲ್ಲಿದ್ದ ವೇಳೆ ಪ್ರಯಾಣಿಕರೊಬ್ಬರು ನಗದು ಮತ್ತು ಚಿನ್ನಾಭರಣಗಳ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗನ್ನು ಟಿಟಿ ಅಧಿಕಾರಿ ಪತ್ತೆಹಚ್ಚಿ ಮರಳಿ ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
ಈ ಹಿನ್ನೆಲೆ ಸೋಮವಾರ ನಡೆದ ವಿಭಾಗೀಯ ಸುರಕ್ಷತಾ ಸಭೆಯಲ್ಲಿ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿಯವರು ಮುರಲೀಧರನ್ ಎಂ. ಅವರಿಗೆ ಪ್ರಮಾಣಪತ್ರ ಮತ್ತು ನಗದು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
26-03-26 12:31 pm
HK News Staffer
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
26-03-26 09:28 am
HK News Staffer
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am