ಬ್ರೇಕಿಂಗ್ ನ್ಯೂಸ್
16-02-21 07:30 pm Mangaluru Correspondent ಕರಾವಳಿ
ಕುಂದಾಪುರ, ಫೆ.15: ಫಾಸ್ಟ್ಯಾಗ್ ಕಡ್ಡಾಯ ಕ್ರಮದಿಂದಾಗಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಾಸ್ತಾನದ ಟೋಲ್ ಗೇಟಿನಲ್ಲಿ ಸ್ಥಳೀಯರಿಗೂ ಶುಲ್ಕ ವಿಧಿಸಲಾಗುತ್ತಿದ್ದು ಇದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸ್ಥಳೀಯರು ಟೋಲ್ ಗೇಟಿನ ಮುಂದೆ ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡ ಇಟ್ಟು ಧರಣಿ ಕುಳಿತು ನವಯುಗ ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ್ ಮಾತನಾಡಿ, ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಿವಾಸಿಗಳು ಸಾಸ್ತಾನ ಟೋಲ್ ಗೇಟಿಗೆ ಹಿಂದಿನಂತೆ ಯಾವುದೇ ಟೋಲ್ ನೀಡದೆ ಕರ ನಿರಾಕರಣೆ ಚಳವಳಿ ಮುಂದಾಗಬೇಕು ಎಂದು ಕರೆ ನೀಡಿದರು.

ಹೆದ್ದಾರಿ ಹೋರಾಟ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿ, ಸ್ಥಳೀಯರಿಗೆ ಟೋಲ್ ನಿಂದ ವಿನಾಯಿತಿ ನೀಡುವ ವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು. ಉಡುಪಿ ಡಿವೈಎಸ್ಪಿ ಸುಧಾಕರ್ ಎಸ್., ಬ್ರಹ್ಮಾವರ ವೃತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಕೋಟ ಎಸ್ಸೈ ಸಂತೋಷ್ ಬಿ.ಪಿ. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೆ ಪ್ರತಿಭಟನಾಕಾರರು ಮಣಿಯಲಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಈ ಬಗ್ಗೆ ಸೂಕ್ತ ಕ್ರಮಕ್ಕೆ ಸಮಯಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಪ್ರತಿಭಟನಾಕಾರರ ಪ್ರತಿಭಟನೆ ಹಿಂಪಡೆದರು.
Members of Tollgate Virodhi Horata Samithi of Surathkal and Mulki Nagarika Abhivridhi Samithi have decided to intensify their protest against the toll plaza at Surathkal.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm