ಬ್ರೇಕಿಂಗ್ ನ್ಯೂಸ್
16-02-21 07:30 pm Mangaluru Correspondent ಕರಾವಳಿ
ಕುಂದಾಪುರ, ಫೆ.15: ಫಾಸ್ಟ್ಯಾಗ್ ಕಡ್ಡಾಯ ಕ್ರಮದಿಂದಾಗಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಾಸ್ತಾನದ ಟೋಲ್ ಗೇಟಿನಲ್ಲಿ ಸ್ಥಳೀಯರಿಗೂ ಶುಲ್ಕ ವಿಧಿಸಲಾಗುತ್ತಿದ್ದು ಇದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸ್ಥಳೀಯರು ಟೋಲ್ ಗೇಟಿನ ಮುಂದೆ ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡ ಇಟ್ಟು ಧರಣಿ ಕುಳಿತು ನವಯುಗ ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ್ ಮಾತನಾಡಿ, ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಿವಾಸಿಗಳು ಸಾಸ್ತಾನ ಟೋಲ್ ಗೇಟಿಗೆ ಹಿಂದಿನಂತೆ ಯಾವುದೇ ಟೋಲ್ ನೀಡದೆ ಕರ ನಿರಾಕರಣೆ ಚಳವಳಿ ಮುಂದಾಗಬೇಕು ಎಂದು ಕರೆ ನೀಡಿದರು.

ಹೆದ್ದಾರಿ ಹೋರಾಟ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿ, ಸ್ಥಳೀಯರಿಗೆ ಟೋಲ್ ನಿಂದ ವಿನಾಯಿತಿ ನೀಡುವ ವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು. ಉಡುಪಿ ಡಿವೈಎಸ್ಪಿ ಸುಧಾಕರ್ ಎಸ್., ಬ್ರಹ್ಮಾವರ ವೃತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಕೋಟ ಎಸ್ಸೈ ಸಂತೋಷ್ ಬಿ.ಪಿ. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೆ ಪ್ರತಿಭಟನಾಕಾರರು ಮಣಿಯಲಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಈ ಬಗ್ಗೆ ಸೂಕ್ತ ಕ್ರಮಕ್ಕೆ ಸಮಯಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಪ್ರತಿಭಟನಾಕಾರರ ಪ್ರತಿಭಟನೆ ಹಿಂಪಡೆದರು.
Members of Tollgate Virodhi Horata Samithi of Surathkal and Mulki Nagarika Abhivridhi Samithi have decided to intensify their protest against the toll plaza at Surathkal.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm