ಬ್ರೇಕಿಂಗ್ ನ್ಯೂಸ್
17-02-21 09:54 am Mangaluru Correspondant ಕರಾವಳಿ
ಮಂಗಳೂರು, ಫೆ.17: ಮಂಗಳೂರಿನ ಹೆಸರಾಂತ ಮೆಡಿಕಲ್ ಕಾಲೇಜು, ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ಮಾಲೀಕ ಎ.ಜೆ. ಶೆಟ್ಟಿ, ಯೇನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಮಾಲೀಕ ಅಬ್ದುಲ್ಲ ಕುಂಞ ಹಾಗೂ ದೇರಳಕಟ್ಟೆಯ ನಾಟೆಕಲ್ ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಸಂಸ್ಥೆಗಳಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.






ಬೆಂದೂರುವೆಲ್ ನಲ್ಲಿರುವ ಎ.ಜೆ.ಶೆಟ್ಟಿ ಮನೆ ಮತ್ತು ಕುಂಟಿಕಾನದಲ್ಲಿರುವ ಆಸ್ಪತ್ರೆ, ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆದಿದ್ದು ಕುಟುಂಬಸ್ಥರ ಸಮ್ಮುಖದಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ ಮತ್ತು ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿದ್ದು , ಕಚೇರಿ ಮತ್ತು ಅಬ್ದುಲ್ಲಾ ಕುಂಞ ಮನೆಗೆ ದಾಳಿ ನಡೆಸಲಾಗಿದೆ. ಅಕ್ರಮ ವಹಿವಾಟು, ತೆರಿಗೆ ತಪ್ಪಿಸಲು ದಾಖಲೆಗಳ ಅಪರಾತಪರಾ ಮಾಡಿರುವ ಬಗ್ಗೆ ಆರೋಪಗಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗೋವಾ ಮತ್ತು ಬೆಂಗಳೂರಿನ ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ದಾಖಲೆಗಳ ಪರಿಶೀಲನೆ ಮತ್ತು ಮಾಲೀಕರು ಹಾಗೂ ವ್ಯವಹಾರ ನೋಡಿಕೊಳ್ಳುತ್ತಿರುವ ಕುಟುಂಬಸ್ಥರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಯೇನಪೋಯ ಹಾಗೂ ಎಜೆ ಶೆಟ್ಟಿ ಆಸ್ಪತ್ರೆ ಮತ್ತು ಕಾಲೇಜುಗಳು ಕಳೆದ 25 ವರ್ಷಗಳಲ್ಲಿ ಮಂಗಳೂರಿನಲ್ಲಿ ನೆಲೆಯೂರಿದ್ದು ಬೃಹತ್ ಉದ್ಯಮ ಸಮೂಹಗಳಾಗಿ ಮಾರ್ಪಟ್ಟಿದೆ.
The income tax department in Mangalore raids on three prominent business entrepreneurs and owners of AJ Hospital, Aj Shetty, Yenapoya Hospital owner Yenepoya Mohammed Kunhi and kanachur Medical College Hospital owner Haji U K Monu on their properties, residence, colleges and hospitals.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm