ಬ್ರೇಕಿಂಗ್ ನ್ಯೂಸ್
17-02-21 09:54 am Mangaluru Correspondant ಕರಾವಳಿ
ಮಂಗಳೂರು, ಫೆ.17: ಮಂಗಳೂರಿನ ಹೆಸರಾಂತ ಮೆಡಿಕಲ್ ಕಾಲೇಜು, ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ಮಾಲೀಕ ಎ.ಜೆ. ಶೆಟ್ಟಿ, ಯೇನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಮಾಲೀಕ ಅಬ್ದುಲ್ಲ ಕುಂಞ ಹಾಗೂ ದೇರಳಕಟ್ಟೆಯ ನಾಟೆಕಲ್ ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಸಂಸ್ಥೆಗಳಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.






ಬೆಂದೂರುವೆಲ್ ನಲ್ಲಿರುವ ಎ.ಜೆ.ಶೆಟ್ಟಿ ಮನೆ ಮತ್ತು ಕುಂಟಿಕಾನದಲ್ಲಿರುವ ಆಸ್ಪತ್ರೆ, ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆದಿದ್ದು ಕುಟುಂಬಸ್ಥರ ಸಮ್ಮುಖದಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ ಮತ್ತು ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿದ್ದು , ಕಚೇರಿ ಮತ್ತು ಅಬ್ದುಲ್ಲಾ ಕುಂಞ ಮನೆಗೆ ದಾಳಿ ನಡೆಸಲಾಗಿದೆ. ಅಕ್ರಮ ವಹಿವಾಟು, ತೆರಿಗೆ ತಪ್ಪಿಸಲು ದಾಖಲೆಗಳ ಅಪರಾತಪರಾ ಮಾಡಿರುವ ಬಗ್ಗೆ ಆರೋಪಗಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗೋವಾ ಮತ್ತು ಬೆಂಗಳೂರಿನ ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ದಾಖಲೆಗಳ ಪರಿಶೀಲನೆ ಮತ್ತು ಮಾಲೀಕರು ಹಾಗೂ ವ್ಯವಹಾರ ನೋಡಿಕೊಳ್ಳುತ್ತಿರುವ ಕುಟುಂಬಸ್ಥರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಯೇನಪೋಯ ಹಾಗೂ ಎಜೆ ಶೆಟ್ಟಿ ಆಸ್ಪತ್ರೆ ಮತ್ತು ಕಾಲೇಜುಗಳು ಕಳೆದ 25 ವರ್ಷಗಳಲ್ಲಿ ಮಂಗಳೂರಿನಲ್ಲಿ ನೆಲೆಯೂರಿದ್ದು ಬೃಹತ್ ಉದ್ಯಮ ಸಮೂಹಗಳಾಗಿ ಮಾರ್ಪಟ್ಟಿದೆ.
The income tax department in Mangalore raids on three prominent business entrepreneurs and owners of AJ Hospital, Aj Shetty, Yenapoya Hospital owner Yenepoya Mohammed Kunhi and kanachur Medical College Hospital owner Haji U K Monu on their properties, residence, colleges and hospitals.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am