ಬ್ರೇಕಿಂಗ್ ನ್ಯೂಸ್
17-02-21 09:54 am Mangaluru Correspondant ಕರಾವಳಿ
ಮಂಗಳೂರು, ಫೆ.17: ಮಂಗಳೂರಿನ ಹೆಸರಾಂತ ಮೆಡಿಕಲ್ ಕಾಲೇಜು, ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ಮಾಲೀಕ ಎ.ಜೆ. ಶೆಟ್ಟಿ, ಯೇನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಮಾಲೀಕ ಅಬ್ದುಲ್ಲ ಕುಂಞ ಹಾಗೂ ದೇರಳಕಟ್ಟೆಯ ನಾಟೆಕಲ್ ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಸಂಸ್ಥೆಗಳಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.






ಬೆಂದೂರುವೆಲ್ ನಲ್ಲಿರುವ ಎ.ಜೆ.ಶೆಟ್ಟಿ ಮನೆ ಮತ್ತು ಕುಂಟಿಕಾನದಲ್ಲಿರುವ ಆಸ್ಪತ್ರೆ, ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆದಿದ್ದು ಕುಟುಂಬಸ್ಥರ ಸಮ್ಮುಖದಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಯೇನಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ ಮತ್ತು ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿದ್ದು , ಕಚೇರಿ ಮತ್ತು ಅಬ್ದುಲ್ಲಾ ಕುಂಞ ಮನೆಗೆ ದಾಳಿ ನಡೆಸಲಾಗಿದೆ. ಅಕ್ರಮ ವಹಿವಾಟು, ತೆರಿಗೆ ತಪ್ಪಿಸಲು ದಾಖಲೆಗಳ ಅಪರಾತಪರಾ ಮಾಡಿರುವ ಬಗ್ಗೆ ಆರೋಪಗಳಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗೋವಾ ಮತ್ತು ಬೆಂಗಳೂರಿನ ನೂರಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ದಾಖಲೆಗಳ ಪರಿಶೀಲನೆ ಮತ್ತು ಮಾಲೀಕರು ಹಾಗೂ ವ್ಯವಹಾರ ನೋಡಿಕೊಳ್ಳುತ್ತಿರುವ ಕುಟುಂಬಸ್ಥರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಯೇನಪೋಯ ಹಾಗೂ ಎಜೆ ಶೆಟ್ಟಿ ಆಸ್ಪತ್ರೆ ಮತ್ತು ಕಾಲೇಜುಗಳು ಕಳೆದ 25 ವರ್ಷಗಳಲ್ಲಿ ಮಂಗಳೂರಿನಲ್ಲಿ ನೆಲೆಯೂರಿದ್ದು ಬೃಹತ್ ಉದ್ಯಮ ಸಮೂಹಗಳಾಗಿ ಮಾರ್ಪಟ್ಟಿದೆ.
The income tax department in Mangalore raids on three prominent business entrepreneurs and owners of AJ Hospital, Aj Shetty, Yenapoya Hospital owner Yenepoya Mohammed Kunhi and kanachur Medical College Hospital owner Haji U K Monu on their properties, residence, colleges and hospitals.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am