ಬ್ರೇಕಿಂಗ್ ನ್ಯೂಸ್
17-02-21 11:43 am Mangaluru Correspondent ಕರಾವಳಿ
ಕಾರವಾರ, ಫೆ.16: ಮೀನಿನ ಲಾರಿಯಲ್ಲಿ 9 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಲಾರಿ ಸಹಿತ ಆರೋಪಿ ಚಾಲಕನನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಮಾಜಾಳಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಬಂಧಿತನನ್ನು ಲಾರಿ ಚಾಲಕ ಆಂಧ್ರಪ್ರದೇಶ ಮೂಲದ ಸೂರ್ಯನಾರಾಯಣ ಮೂರ್ತಿ ಎಂದು ಗುರುತಿಸಲಾಗಿದೆ.
ಗೋವಾದಿಂದ ಆಗಮಿಸಿದ ಮೀನಿನ ಲಾರಿಯಲ್ಲಿ 300ಕ್ಕೂ ಹೆಚ್ಚು ಖಾಲಿ ಬಾಕ್ಸ್ಗಳು ಇರುವುದನ್ನು ಕಂಡು ಅನುಮಾನಗೊಂಡ ಅಬಕಾರಿ ಸಿಬ್ಬಂದಿ ತಪಾಸಣೆ ನಡೆಸಿದ್ದರು. ಈ ವೇಳೆ ಕ್ರೇಟ್ಗಳ ಮಧ್ಯೆ ಇಡಲಾಗಿದ್ದ ಸುಮಾರು 505 ಲೀಟರ್ನ 9.13 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಪತ್ತೆ ಹಚ್ಚಿದ್ದಾರೆ.
ಅಕ್ರಮ ಮದ್ಯ ಸಾಗಾಟಕ್ಕೆ ಬಳಸಿದ್ದ 10 ಚಕ್ರದ 16 ಲಕ್ಷ ರೂ. ಮೌಲ್ಯದ ಕಂಟೇನರ್ ಲಾರಿ, 90 ಸಾವಿರ ರೂ. ಮೌಲ್ಯದ ಪ್ಲಾಸ್ಟಿಕ್ ಬಾಕ್ಸ್ ಸೇರಿ 25 ಲಕ್ಷ ರೂ. ಮೌಲ್ಯದ ಸೊತ್ತನ್ನು ಅಬಕಾರಿ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
Karwar Police have seized more than Rs 9 lakh worth of Goa liquor that was carried illegally in a fish truck.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm