ಬ್ರೇಕಿಂಗ್ ನ್ಯೂಸ್
19-02-21 05:00 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.19 : ಮನೆಯಲ್ಲಿ ವಿದ್ಯುತ್ ಅವಘಡದಿಂದಾಗಿ ಯುವಕ ಮೃತಪಟ್ಟ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಅವಿನಾಶ್ ಗೌಡ (23) ಎಂದು ಗುರುತಿಸಲಾಗಿದೆ. ಅವಿನಾಶ್ ಮೇಸ್ತ್ರಿ ಕೆಲಸದ ಜೊತೆಗೆ ಇಲೆಕ್ಟ್ರಿಷಿಯನ್ ಸಹಾಯಕನಾಗಿ ಕೂಡ ಕೆಲಸ ಮಾಡುತ್ತಿದ್ದರು. ವಿದ್ಯುತ್ ಉಪಕರಣ ದುರಸ್ತಿ ವೇಳೆ ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದು ಅದಾಗಲೇ ಅವರು ಮೃತಪಟ್ಟಿದ್ದರು. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
23-year-old youth died after current shock at Belthangady. The deceased has been identified as Avinash Gowda.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm