ಬ್ರೇಕಿಂಗ್ ನ್ಯೂಸ್
19-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.19 : ಡೀಸೆಲ್ ಮತ್ತು ಪೆಟ್ರೋಲ್ ದರ ಏರುಗತಿಯಲ್ಲಿದ್ದರೂ, ಅದನ್ನು ತಡೆಯದೆ ಬಡವರನ್ನು ಕಷ್ಟಕ್ಕೆ ದೂಡುತ್ತಿರುವ ಬಿಜೆಪಿ ಸರಕಾರಕ್ಕೆ ಜನಸಾಮಾನ್ಯರ ಮೇಲೆ ಕನಿಕರ ಇಲ್ಲದಾಗಿದೆ. ಬಡವರು, ಜನಸಾಮಾನ್ಯರ ಮೇಲೆ ಕಾಳಜಿ ಇರುತ್ತಿದ್ದರೆ ಹೀಗೆ ವರ್ತಿಸುತ್ತಿರಲಿಲ್ಲ ಎಂದು ದ.ಕ.ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ರಮಾನಾಥ ರೈ ಟೀಕಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಬಿಜೆಪಿ ಅಧಿಕಾರಕ್ಕೇರಿತ್ತು. ಈಗ ಜನರ ಹಿತ ಕಾಪಾಡುವ ಬದಲು ಕಾರ್ಪೊರೇಟ್ ಕಂಪೆನಿಗಳ ಪರವಾಗಿ ಕೆಲಸ ಮಾಡುತ್ತಿದೆ. ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದರೂ ಕಡಿವಾಣ ಹಾಕದೆ ಈಗ ಯುಪಿಎ ಸರಕಾರದ ಮೇಲೆ ಗೂಬೆ ಕೂರಿಸುತ್ತಿದೆ. ಕೇಂದ್ರ ಸರಕಾರದ ಈ ಧೋರಣೆ ಮತ್ತು ನುಣುಚಿಕೊಳ್ಳುವ ಕೃತ್ಯವನ್ನು ಖಂಡಿಸಿ ದೊಡ್ಡಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಕೆ ಹರೀಶ್ ಕುಮಾರ್, ಯುವ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮಾಜಿ ಶಾಸಕ ಜೆ.ಆರ್. ಲೋಬೋ, ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಶ್ವಾಸ ಕುಮಾರ್ ದಾಸ್, ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಪಕ್ಷದ ಮುಖಂಡರಾದ ಸದಾಶಿವ ಉಳ್ಳಾಲ್, ಯು ಬಿ ಸಲೀಂ ಉಳ್ಳಾಲ್, ಜಯಶೀಲಾ ಅಡ್ಯಾಂತಯ, ಅಬ್ಬಾಸ್ ಅಲಿ ಬೋಳಂತೂರು, ಬಿ ಎಂ, ಸುರೇಶ್ ಶೆಟ್ಟಿ, ನಝೀರ್ ಬಜಾಲ್, ನಿತ್ಯಾನಂದ ಶೆಟ್ಟಿ, ಶುಭೋದಯ ಅಳ್ವಾ ಮತ್ತಿತರರು ಉಪಸ್ಥಿತರಿದ್ದರು.
Former minister B Ramanath Rai on Friday February 19 said that the BJP-led NDA government at the centre is involving in daylight robbery by hiking duties for petrol and diesel. "In history, the country has never witnessed such a hike in prices of fuel,” he said
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm