ಬ್ರೇಕಿಂಗ್ ನ್ಯೂಸ್
20-02-21 10:33 pm Udupi Correspondent ಕರಾವಳಿ
ಉಡುಪಿ, ಫೆ.20: ಆರೆಸ್ಸೆಸ್ ದೇಣಿಗೆ ಕೇಳಲು ಬಂದರೆ ಒಂದು ರೂಪಾಯಿ ಕೊಡಬೇಡಿ ಎಂದಿದ್ದ ಪಿಎಫ್ಐ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಿ ಎಂದು ಪಿಎಫ್ಐ ಸಂಘಟನೆಯ ಬಳಿ ಯಾರೂ ಹೋಗಿಲ್ಲ. ಮಂದಿರಕ್ಕಾಗಿ ಪಿಎಫ್ಐ ದೇಣಿಗೆಯೂ ಬೇಕಿಲ್ಲ ಎಂದು ಸಂಸದೆ ಶೋಭಾ ಹೇಳಿದ್ದಾರೆ.
ಕಾಪುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಪಿಎಫ್ಐ ರಾಷ್ಟ್ರವಿರೋಧಿ ಸಂಘಟನೆ. ಸಂಘ ಪರಿವಾರದ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆಗೆ ರಾಮ ಮಂದಿರದ ಬಗ್ಗೆ ಮಾತನಾಡುವ ನೈತಕ ಹಕ್ಕೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಈ ಬಗ್ಗೆ ಎರಡೂ ಸರಕಾರಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪಿಎಫ್ಐ ಮೇಲಿರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಗೃಹ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ. ಶೀಘ್ರವೇ ಸಂಘಟನೆ ನಿಷೇಧವಾಗುವ ವಿಶ್ವಾಸವಿದೆ ಎಂದವರು ನುಡಿದರು.

ಕೇರಳದಲ್ಲಿ ಪಿಎಫ್ಐ ಓಲೈಕೆ
ಕೇರಳದಲ್ಲಿ ದಂಡ ಹಾಗೂ ಆಯುಧಗಳೊಂದಿಗೆ ಮೆರವಣಿಗೆ ನಡೆಸಲು ಪಿಎಫ್ಐಗೆ ಅನುಮತಿ ನೀಡಿರುವುದು ಮುಸಲ್ಮಾನರ ಓಲೈಕೆಗೆ. ಅಲ್ಲಿನ ಸರಕಾರದ ಅನುಮತಿಯೊಂದಿಗೆ ಇದೆಲ್ಲ ನಡೆಯುತ್ತಿದೆ. ಪಿಎಫ್ಐ ರಾಷ್ಟ್ರ ವಿರೋಧಿ ಸಂಘಟನೆ ಎಂದು ಕೇರಳ ಸರಕಾರಕ್ಕೆ ತಿಳಿದಿದೆ. ತಿಳಿದಿದ್ದರೂ ಮುಸ್ಲಿಮರ ಓಟು ಪಡೆಯಲು ಪಿಎಫ್ಐಗೆ ಈ ರೀತಿಯ ಮೆರವಣಿಗೆ ನಡೆಸಲು ಅನುಮತಿ ನೀಡಿದೆ ಎಂದು ಆರೋಪಿಸಿದರು.
ಅಪರಾಧಿಗಳಿಗೆ ಮೆರವಣಿಗೆಗೆ ಅನುಮತಿ ನೀಡಿರುವುದು ದೇಶ ವಿರೋಧಿ ಚಟುವಟಿಕೆ. ಕೇರಳ ಸರಕಾರದ ಈ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ನುಡಿದರು.
We do not want money from Popular Front of India (PFI) to build Ram Mandir,” said Udupi-Chikkamagaluru MP Shobha Karandlaje.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm