ಬ್ರೇಕಿಂಗ್ ನ್ಯೂಸ್
20-02-21 10:33 pm Udupi Correspondent ಕರಾವಳಿ
ಉಡುಪಿ, ಫೆ.20: ಆರೆಸ್ಸೆಸ್ ದೇಣಿಗೆ ಕೇಳಲು ಬಂದರೆ ಒಂದು ರೂಪಾಯಿ ಕೊಡಬೇಡಿ ಎಂದಿದ್ದ ಪಿಎಫ್ಐ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಿ ಎಂದು ಪಿಎಫ್ಐ ಸಂಘಟನೆಯ ಬಳಿ ಯಾರೂ ಹೋಗಿಲ್ಲ. ಮಂದಿರಕ್ಕಾಗಿ ಪಿಎಫ್ಐ ದೇಣಿಗೆಯೂ ಬೇಕಿಲ್ಲ ಎಂದು ಸಂಸದೆ ಶೋಭಾ ಹೇಳಿದ್ದಾರೆ.
ಕಾಪುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಪಿಎಫ್ಐ ರಾಷ್ಟ್ರವಿರೋಧಿ ಸಂಘಟನೆ. ಸಂಘ ಪರಿವಾರದ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆಗೆ ರಾಮ ಮಂದಿರದ ಬಗ್ಗೆ ಮಾತನಾಡುವ ನೈತಕ ಹಕ್ಕೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಈ ಬಗ್ಗೆ ಎರಡೂ ಸರಕಾರಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪಿಎಫ್ಐ ಮೇಲಿರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಗೃಹ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ. ಶೀಘ್ರವೇ ಸಂಘಟನೆ ನಿಷೇಧವಾಗುವ ವಿಶ್ವಾಸವಿದೆ ಎಂದವರು ನುಡಿದರು.

ಕೇರಳದಲ್ಲಿ ಪಿಎಫ್ಐ ಓಲೈಕೆ
ಕೇರಳದಲ್ಲಿ ದಂಡ ಹಾಗೂ ಆಯುಧಗಳೊಂದಿಗೆ ಮೆರವಣಿಗೆ ನಡೆಸಲು ಪಿಎಫ್ಐಗೆ ಅನುಮತಿ ನೀಡಿರುವುದು ಮುಸಲ್ಮಾನರ ಓಲೈಕೆಗೆ. ಅಲ್ಲಿನ ಸರಕಾರದ ಅನುಮತಿಯೊಂದಿಗೆ ಇದೆಲ್ಲ ನಡೆಯುತ್ತಿದೆ. ಪಿಎಫ್ಐ ರಾಷ್ಟ್ರ ವಿರೋಧಿ ಸಂಘಟನೆ ಎಂದು ಕೇರಳ ಸರಕಾರಕ್ಕೆ ತಿಳಿದಿದೆ. ತಿಳಿದಿದ್ದರೂ ಮುಸ್ಲಿಮರ ಓಟು ಪಡೆಯಲು ಪಿಎಫ್ಐಗೆ ಈ ರೀತಿಯ ಮೆರವಣಿಗೆ ನಡೆಸಲು ಅನುಮತಿ ನೀಡಿದೆ ಎಂದು ಆರೋಪಿಸಿದರು.
ಅಪರಾಧಿಗಳಿಗೆ ಮೆರವಣಿಗೆಗೆ ಅನುಮತಿ ನೀಡಿರುವುದು ದೇಶ ವಿರೋಧಿ ಚಟುವಟಿಕೆ. ಕೇರಳ ಸರಕಾರದ ಈ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ನುಡಿದರು.
We do not want money from Popular Front of India (PFI) to build Ram Mandir,” said Udupi-Chikkamagaluru MP Shobha Karandlaje.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am