ಬ್ರೇಕಿಂಗ್ ನ್ಯೂಸ್
20-02-21 10:33 pm Udupi Correspondent ಕರಾವಳಿ
ಉಡುಪಿ, ಫೆ.20: ಆರೆಸ್ಸೆಸ್ ದೇಣಿಗೆ ಕೇಳಲು ಬಂದರೆ ಒಂದು ರೂಪಾಯಿ ಕೊಡಬೇಡಿ ಎಂದಿದ್ದ ಪಿಎಫ್ಐ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಡಿ ಎಂದು ಪಿಎಫ್ಐ ಸಂಘಟನೆಯ ಬಳಿ ಯಾರೂ ಹೋಗಿಲ್ಲ. ಮಂದಿರಕ್ಕಾಗಿ ಪಿಎಫ್ಐ ದೇಣಿಗೆಯೂ ಬೇಕಿಲ್ಲ ಎಂದು ಸಂಸದೆ ಶೋಭಾ ಹೇಳಿದ್ದಾರೆ.
ಕಾಪುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಪಿಎಫ್ಐ ರಾಷ್ಟ್ರವಿರೋಧಿ ಸಂಘಟನೆ. ಸಂಘ ಪರಿವಾರದ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆಗೆ ರಾಮ ಮಂದಿರದ ಬಗ್ಗೆ ಮಾತನಾಡುವ ನೈತಕ ಹಕ್ಕೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಈ ಬಗ್ಗೆ ಎರಡೂ ಸರಕಾರಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪಿಎಫ್ಐ ಮೇಲಿರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಗೃಹ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ. ಶೀಘ್ರವೇ ಸಂಘಟನೆ ನಿಷೇಧವಾಗುವ ವಿಶ್ವಾಸವಿದೆ ಎಂದವರು ನುಡಿದರು.
ಕೇರಳದಲ್ಲಿ ಪಿಎಫ್ಐ ಓಲೈಕೆ
ಕೇರಳದಲ್ಲಿ ದಂಡ ಹಾಗೂ ಆಯುಧಗಳೊಂದಿಗೆ ಮೆರವಣಿಗೆ ನಡೆಸಲು ಪಿಎಫ್ಐಗೆ ಅನುಮತಿ ನೀಡಿರುವುದು ಮುಸಲ್ಮಾನರ ಓಲೈಕೆಗೆ. ಅಲ್ಲಿನ ಸರಕಾರದ ಅನುಮತಿಯೊಂದಿಗೆ ಇದೆಲ್ಲ ನಡೆಯುತ್ತಿದೆ. ಪಿಎಫ್ಐ ರಾಷ್ಟ್ರ ವಿರೋಧಿ ಸಂಘಟನೆ ಎಂದು ಕೇರಳ ಸರಕಾರಕ್ಕೆ ತಿಳಿದಿದೆ. ತಿಳಿದಿದ್ದರೂ ಮುಸ್ಲಿಮರ ಓಟು ಪಡೆಯಲು ಪಿಎಫ್ಐಗೆ ಈ ರೀತಿಯ ಮೆರವಣಿಗೆ ನಡೆಸಲು ಅನುಮತಿ ನೀಡಿದೆ ಎಂದು ಆರೋಪಿಸಿದರು.
ಅಪರಾಧಿಗಳಿಗೆ ಮೆರವಣಿಗೆಗೆ ಅನುಮತಿ ನೀಡಿರುವುದು ದೇಶ ವಿರೋಧಿ ಚಟುವಟಿಕೆ. ಕೇರಳ ಸರಕಾರದ ಈ ಕ್ರಮವನ್ನು ನಾವು ಖಂಡಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ನುಡಿದರು.
We do not want money from Popular Front of India (PFI) to build Ram Mandir,” said Udupi-Chikkamagaluru MP Shobha Karandlaje.
17-04-25 05:01 pm
Bangalore Correspondent
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
17-04-25 11:06 pm
Mangalore Correspondent
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
Mangalore Traffic diversion, Anti Waqf bill p...
16-04-25 08:22 pm
17-04-25 09:56 pm
Mangalore Correspondent
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am
Air Hostess, ICU, Sexual Harrasment: ICU ನಲ್ಲ...
15-04-25 10:24 pm
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm