ಬ್ರೇಕಿಂಗ್ ನ್ಯೂಸ್
21-02-21 11:56 am Mangalore Correspondent ಕರಾವಳಿ
ಮಂಗಳೂರು, ಫೆ.21 : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಜನರನ್ನು ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಗಡಿಭಾಗದ ಕೆಲವು ರಸ್ತೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ನಿಯಮವು ಸೋಮವಾರದಿಂದ ಜಾರಿಯಾಗಲಿದೆ. ಪ್ರವೇಶ ಮತ್ತು ನಿರ್ಗಮನಕ್ಕೆ ಗಡಿಭಾಗದ ನಾಲ್ಕು ಚೆಕ್ಪೋಸ್ಟ್ಗಳ ಮೂಲಕ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ.
ತಲಪಾಡಿ, ಸಾರಡ್ಕ, ನೆಟ್ಟಣಿಗೆ ಮೂಡ್ನೂರು, ಮೇನಾಲ ಹಾಗೂ ಜಾಲ್ಸೂರು ಚೆಕ್ ಪೋಸ್ಟ್ಗಳಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಿ ಉಳಿದ ಗಡಿಗಳಲ್ಲಿ ಮುಂದಿನ ಆದೇಶದ ವರೆಗೆ ಜನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ಆದರೆ ಈ ಭಾಗದಲ್ಲಿ ಸಂಚಾರ ನಡೆಸುವವರು 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿ ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.
ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಲ್ಲಿನ ಜನರು ನಿತ್ಯವೂ ದ.ಕ. ಜಿಲ್ಲೆಯ ಗಡಿ ಮೂಲಕ ಉದ್ಯೋಗ, ಶಿಕ್ಷಣ ಇನ್ನಿತರ ವಿಚಾರಕ್ಕಾಗಿ ಸಂಚಾರ ನಡೆಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿಯೂ ಸೋಂಕಿನ ಪ್ರಮಾಣ ಹೆಚ್ಚುವ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
In view of the rise in COVID-19 cases in Kerala, the Dakshina Kannada district administration has decided not to allow entry to people from there from Monday unless they have an RTPCR COVID negative report not more 72 hours old.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm