ಬ್ರೇಕಿಂಗ್ ನ್ಯೂಸ್
21-02-21 11:56 am Mangalore Correspondent ಕರಾವಳಿ
ಮಂಗಳೂರು, ಫೆ.21 : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಜನರನ್ನು ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಗಡಿಭಾಗದ ಕೆಲವು ರಸ್ತೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ನಿಯಮವು ಸೋಮವಾರದಿಂದ ಜಾರಿಯಾಗಲಿದೆ. ಪ್ರವೇಶ ಮತ್ತು ನಿರ್ಗಮನಕ್ಕೆ ಗಡಿಭಾಗದ ನಾಲ್ಕು ಚೆಕ್ಪೋಸ್ಟ್ಗಳ ಮೂಲಕ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ.
ತಲಪಾಡಿ, ಸಾರಡ್ಕ, ನೆಟ್ಟಣಿಗೆ ಮೂಡ್ನೂರು, ಮೇನಾಲ ಹಾಗೂ ಜಾಲ್ಸೂರು ಚೆಕ್ ಪೋಸ್ಟ್ಗಳಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಿ ಉಳಿದ ಗಡಿಗಳಲ್ಲಿ ಮುಂದಿನ ಆದೇಶದ ವರೆಗೆ ಜನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ಆದರೆ ಈ ಭಾಗದಲ್ಲಿ ಸಂಚಾರ ನಡೆಸುವವರು 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿ ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.
ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಲ್ಲಿನ ಜನರು ನಿತ್ಯವೂ ದ.ಕ. ಜಿಲ್ಲೆಯ ಗಡಿ ಮೂಲಕ ಉದ್ಯೋಗ, ಶಿಕ್ಷಣ ಇನ್ನಿತರ ವಿಚಾರಕ್ಕಾಗಿ ಸಂಚಾರ ನಡೆಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿಯೂ ಸೋಂಕಿನ ಪ್ರಮಾಣ ಹೆಚ್ಚುವ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
In view of the rise in COVID-19 cases in Kerala, the Dakshina Kannada district administration has decided not to allow entry to people from there from Monday unless they have an RTPCR COVID negative report not more 72 hours old.
26-03-26 12:31 pm
HK News Staffer
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
26-03-26 09:28 am
HK News Staffer
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am