ಬ್ರೇಕಿಂಗ್ ನ್ಯೂಸ್
22-02-21 11:42 am Mangalore Correspondent ಕರಾವಳಿ
ಮಂಗಳೂರು, ಫೆ.21: ಕೃಷ್ಣಾಪುರ 5ನೇ ಬ್ಲಾಕ್ ನಿವಾಸಿ ಕಾಟಿಪಳ್ಳದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ದರ್ಶನ್ (14) ಎಂಬ ಬಾಲಕನ ಆಕಸ್ಮಿಕ ಸಾವಿಗೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕರು ಬೆದರಿಕೆ ಹಾಕಿದ್ದೇ ಕಾರಣ ಎಂದು ಆತನ ಪೋಷಕರು ದೂರು ನೀಡಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನನ್ನ ಮಗನ ಸಾವಿನ ಬಗ್ಗೆ ತನಿಖೆ ನಡೆಸಿ ಕಾರಣಕರ್ತರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಾಲಕ ದರ್ಶನ್ ತಂದೆ ಗೋಪಾಲ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ಶನಿವಾರ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಇಂದು ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಕ್ಲಾಸ್ ಟೀಚರ್ ಅನ್ನು ಠಾಣೆಗೆ ಕರೆಸಿ ಹೇಳಿಕೆ ಪಡೆದಿದ್ದಾರೆ.
ಬಾಲಕ ಫೆ.18ರಂದು ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗದಲ್ಲಿ ಅಟವಾಡುತ್ತಿದ್ದಾಗ ಹಗ್ಗ ಕುತ್ತಿಗೆಗೆ ಬಿಗಿದು ಗಂಭೀರ ಗಾಯಗೊಂಡಿದ್ದ ಎಂದು ಆತನ ಮಾವ ಸುಧಾಕರ್ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದ ಎನ್ನಲಾಗಿದೆ.
9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಎಲ್ಲ ವಿಷಯಗಳಲ್ಲಿ ಫೇಲಾಗಿದ್ದ. ಅಲ್ಲದೆ ಕ್ಲಾಸ್ ರಿಪೋರ್ಟ್ ಕಾರ್ಡಿಗೆ ಹೆತ್ತವರ ಸಹಿಯನ್ನು ತಾನೇ ಮಾಡಿ ಶಿಕ್ಷಕರಿಗೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಚಾರ ಗೊತ್ತಾಗಿ ಶಿಕ್ಷಕರು ಬಾಲಕನನ್ನು ಬೈದಿದ್ದರು ಎನ್ನಲಾಗಿದೆ. ಅಷ್ಟಕ್ಕೇ ಆತ್ಮಹತ್ಯೆ ಮಾಡಿಕೊಂಡನೇ ಅಥವಾ ಹಗ್ಗದಲ್ಲಿ ಆಟವಾಡುವಾಗ ಕುತ್ತಿಗೆ ಬಿಗಿದು ಆಕಸ್ಮಿಕ ಸಾವು ಕಂಡಿದ್ದನೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a 14-year-old boy accidentally hanged himself while playing with a rope in Krishnapura, Surathkal in Mangalore. Parents demand for detailed probe on school.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm