ಬ್ರೇಕಿಂಗ್ ನ್ಯೂಸ್
22-02-21 06:14 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಬೆಂಗಳೂರು ಐಟಿ ಹಬ್ ಆದಂತೆ ಮಂಗಳೂರಿನಲ್ಲೂ ಸುಸಜ್ಜಿತ ತಂತ್ರಜ್ಞಾನ ಕೇಂದ್ರ ಒಂದನ್ನು ಆರಂಭಿಸಬೇಕೆಂಬ ಮಹತ್ತರ ಚಿಂತನೆ ಕಿಯೋನಿಕ್ಸ್ ಗೆ ಇದೆ. ಇದಕ್ಕೆ ಪೂರಕವಾಗಿ ಫೆ.24ರಂದು ಕಿಯೋನಿಕ್ಸ್ ವತಿಯಿಂದ ಒಂದು ದಿನದ ವಿಜ್ಞಾನ ತಂತ್ರಜ್ಞಾನದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಅಕಾಡೆಮಿ, ಕೈಗಾರಿಕೆ ಮತ್ತು ಸರ್ಕಾರದ ಅಧಿಕಾರಿಗಳು, ಪ್ರತಿನಿಧಿಗಳು ಒಳಗೊಂಡಂತೆ ಒಂದು ದಿನದ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ಗುಂಪು ಚರ್ಚೆಗಳು ಮತ್ತು ಸಂವಿಧಾನಾತ್ಮಕ ಅಧಿವೇಶನಗಳನ್ನು ಒಳಗೊಂಡಿರುತ್ತದೆ. ಮಂಗಳೂರನ್ನು ಜಾಗತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ಮಾಡಲು ಇದು ಸ್ಪಷ್ಟವಾದ ಕ್ರಿಯಾತ್ಮಕ ಸಮಯಸೂಚಿಗೆ ಆಧಾರವಾಗಲಿದೆ. ಈ ಯೋಜನೆಯ ಮೂಲಕ ಸಾಕಷ್ಟು ಯುವಕರಿಗೆ ಉದ್ಯೋಗ ಸೃಷ್ಟಿಯ ಉದ್ದೇಶ ಹೊಂದಲಾಗಿದೆ.
ನಾಗರಿಕರು ಮತ್ತು ಎಲ್ಲಾ ಪಾಲುದಾರರ ಸಕ್ರಿಯ ಭಾಗವಹಿಸುವಿಕೆಗೆ ಮಹತ್ವ ನೀಡಲಾಗಿದೆ. ಮಂಗಳೂರಿನ ಎಲ್ಲಾ ಸಂಪನ್ಮೂಲಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ವಿಶ್ವ ತಾಣವನ್ನಾಗಿ ಬೆಳೆಸುವ ಉದ್ದೇಶದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ಉನ್ನತ ಶಿಕ್ಷಣ, ಮಾಹಿತಿಯ ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸಿ.ಎನ್, ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಉಪಸ್ಥಿತರಿದ್ದರು.
Keonics to organise Science Technology Program in Mangalore on 24th Feb said Harikrishna Bantwal.
26-03-26 12:31 pm
HK News Staffer
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
26-03-26 03:12 pm
HK News Staffer
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm