ಬ್ರೇಕಿಂಗ್ ನ್ಯೂಸ್
22-02-21 06:14 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಬೆಂಗಳೂರು ಐಟಿ ಹಬ್ ಆದಂತೆ ಮಂಗಳೂರಿನಲ್ಲೂ ಸುಸಜ್ಜಿತ ತಂತ್ರಜ್ಞಾನ ಕೇಂದ್ರ ಒಂದನ್ನು ಆರಂಭಿಸಬೇಕೆಂಬ ಮಹತ್ತರ ಚಿಂತನೆ ಕಿಯೋನಿಕ್ಸ್ ಗೆ ಇದೆ. ಇದಕ್ಕೆ ಪೂರಕವಾಗಿ ಫೆ.24ರಂದು ಕಿಯೋನಿಕ್ಸ್ ವತಿಯಿಂದ ಒಂದು ದಿನದ ವಿಜ್ಞಾನ ತಂತ್ರಜ್ಞಾನದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಅಕಾಡೆಮಿ, ಕೈಗಾರಿಕೆ ಮತ್ತು ಸರ್ಕಾರದ ಅಧಿಕಾರಿಗಳು, ಪ್ರತಿನಿಧಿಗಳು ಒಳಗೊಂಡಂತೆ ಒಂದು ದಿನದ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ಗುಂಪು ಚರ್ಚೆಗಳು ಮತ್ತು ಸಂವಿಧಾನಾತ್ಮಕ ಅಧಿವೇಶನಗಳನ್ನು ಒಳಗೊಂಡಿರುತ್ತದೆ. ಮಂಗಳೂರನ್ನು ಜಾಗತಿಕ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರವನ್ನಾಗಿ ಮಾಡಲು ಇದು ಸ್ಪಷ್ಟವಾದ ಕ್ರಿಯಾತ್ಮಕ ಸಮಯಸೂಚಿಗೆ ಆಧಾರವಾಗಲಿದೆ. ಈ ಯೋಜನೆಯ ಮೂಲಕ ಸಾಕಷ್ಟು ಯುವಕರಿಗೆ ಉದ್ಯೋಗ ಸೃಷ್ಟಿಯ ಉದ್ದೇಶ ಹೊಂದಲಾಗಿದೆ.
ನಾಗರಿಕರು ಮತ್ತು ಎಲ್ಲಾ ಪಾಲುದಾರರ ಸಕ್ರಿಯ ಭಾಗವಹಿಸುವಿಕೆಗೆ ಮಹತ್ವ ನೀಡಲಾಗಿದೆ. ಮಂಗಳೂರಿನ ಎಲ್ಲಾ ಸಂಪನ್ಮೂಲಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ವಿಶ್ವ ತಾಣವನ್ನಾಗಿ ಬೆಳೆಸುವ ಉದ್ದೇಶದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ಉನ್ನತ ಶಿಕ್ಷಣ, ಮಾಹಿತಿಯ ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸಿ.ಎನ್, ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಸಂಪನ್ಮೂಲ ವ್ಯಕ್ತಿ ಸ್ಟೀವನ್ ಡೆನಿಸ್ ಉಪಸ್ಥಿತರಿದ್ದರು.
Keonics to organise Science Technology Program in Mangalore on 24th Feb said Harikrishna Bantwal.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm