ಬ್ರೇಕಿಂಗ್ ನ್ಯೂಸ್
17-08-20 07:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 17: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಧ್ಯೆ ಟ್ವೀಟ್ ಸಮರ ತಾರಕಕ್ಕೇರಿದೆ. ಬೆಂಗಳೂರು ಗಲಭೆ ವಿಚಾರ ಮುಂದಿಟ್ಟು ಇಬ್ಬರೂ ಟ್ವಿಟರ್ ನಲ್ಲಿ ಹರಿಹಾಯುತ್ತಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆ ಮಾಡಿದವರೇ ಈಗ ರಾಜ್ಯಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ, ನೀವು ಅಂದು ಅಧಿಕಾರದಲ್ಲಿದ್ದಾಗ ಎಸ್ ಡಿಪಿಐ, ಕೆಎಫ್ ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ಧ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ.. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ " ಎಂಬುದಾಗಿ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗಲಭೆಯ ವಿಚಾರದಲ್ಲಿ ಎಸ್ ಡಿಪಿಐ, ಪಿಎಫ್ಐ ಸಂಘಟನೆಯ ಕೈವಾಡ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಿದ್ದು ಮಾಜಿ ಮುಖ್ಯಮಂತ್ರಿ ಈ ಆರೋಪಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆಂದು ಕುತೂಹಲ ಉಂಟಾಗಿದೆ.
ಮಾನ್ಯ @siddaramaiah ನವರೇ,
— Nalinkumar Kateel (@nalinkateel) August 17, 2020
ನೀವು ಅಂದು #SDPI, #KFD ಮತ್ತು #PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು..
1/2
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am