ಬ್ರೇಕಿಂಗ್ ನ್ಯೂಸ್
17-08-20 07:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 17: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಧ್ಯೆ ಟ್ವೀಟ್ ಸಮರ ತಾರಕಕ್ಕೇರಿದೆ. ಬೆಂಗಳೂರು ಗಲಭೆ ವಿಚಾರ ಮುಂದಿಟ್ಟು ಇಬ್ಬರೂ ಟ್ವಿಟರ್ ನಲ್ಲಿ ಹರಿಹಾಯುತ್ತಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆ ಮಾಡಿದವರೇ ಈಗ ರಾಜ್ಯಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ, ನೀವು ಅಂದು ಅಧಿಕಾರದಲ್ಲಿದ್ದಾಗ ಎಸ್ ಡಿಪಿಐ, ಕೆಎಫ್ ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ಧ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ.. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ " ಎಂಬುದಾಗಿ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗಲಭೆಯ ವಿಚಾರದಲ್ಲಿ ಎಸ್ ಡಿಪಿಐ, ಪಿಎಫ್ಐ ಸಂಘಟನೆಯ ಕೈವಾಡ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಿದ್ದು ಮಾಜಿ ಮುಖ್ಯಮಂತ್ರಿ ಈ ಆರೋಪಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆಂದು ಕುತೂಹಲ ಉಂಟಾಗಿದೆ.
ಮಾನ್ಯ @siddaramaiah ನವರೇ,
— Nalinkumar Kateel (@nalinkateel) August 17, 2020
ನೀವು ಅಂದು #SDPI, #KFD ಮತ್ತು #PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು..
1/2
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm