ಬ್ರೇಕಿಂಗ್ ನ್ಯೂಸ್
17-08-20 07:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 17: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಧ್ಯೆ ಟ್ವೀಟ್ ಸಮರ ತಾರಕಕ್ಕೇರಿದೆ. ಬೆಂಗಳೂರು ಗಲಭೆ ವಿಚಾರ ಮುಂದಿಟ್ಟು ಇಬ್ಬರೂ ಟ್ವಿಟರ್ ನಲ್ಲಿ ಹರಿಹಾಯುತ್ತಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆ ಮಾಡಿದವರೇ ಈಗ ರಾಜ್ಯಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ, ನೀವು ಅಂದು ಅಧಿಕಾರದಲ್ಲಿದ್ದಾಗ ಎಸ್ ಡಿಪಿಐ, ಕೆಎಫ್ ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ಧ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ.. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ " ಎಂಬುದಾಗಿ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗಲಭೆಯ ವಿಚಾರದಲ್ಲಿ ಎಸ್ ಡಿಪಿಐ, ಪಿಎಫ್ಐ ಸಂಘಟನೆಯ ಕೈವಾಡ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಿದ್ದು ಮಾಜಿ ಮುಖ್ಯಮಂತ್ರಿ ಈ ಆರೋಪಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆಂದು ಕುತೂಹಲ ಉಂಟಾಗಿದೆ.
ಮಾನ್ಯ @siddaramaiah ನವರೇ,
— Nalinkumar Kateel (@nalinkateel) August 17, 2020
ನೀವು ಅಂದು #SDPI, #KFD ಮತ್ತು #PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು..
1/2
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm