ಬ್ರೇಕಿಂಗ್ ನ್ಯೂಸ್
23-02-21 03:26 pm Mangalore Correspondent ಕರಾವಳಿ
ಕಡಬ, ಫೆ.23 : ಇಲ್ಲಿನ ಬಿಳಿನೆಲೆ ಗ್ರಾಮದ ಕೈಕಂಬ ಸಮೀಪದ ಕೋಟೆಸಾರು ಹೊಳೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಶವ ಮಂಗಳವಾರ ಪತ್ತೆಯಾಗಿದೆ.
ಮೃತದೇಹದ ಕೈಯಲ್ಲಿ ಕನ್ನಡಕ ಹಾಗೂ ಅಲ್ಲಿಯೇ ಸಮೀಪ ಚಪ್ಪಲಿ ಪತ್ತೆಯಾಗಿದೆ. ಸುಮಾರು 65 ವಯಸ್ಸು ಆಗಿರುವ ಬಗ್ಗೆ ಸ್ಥಳೀಯರು ಅಂದಾಜಿಸಿದ್ದಾರೆ. ಇಂದು ಬೆಳಗ್ಗೆ ಈ ಕಡೆಗೆ ಬಂದಿದ್ದ ಮಹಿಳೆ ಹೊಳೆಗೆ ಇಳಿದ ವೇಳೆ ಕಾಲು ಜಾರಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಆಗಮಿಸಿದ ಕಡಬ ಎಸ್ ಐ ರುಕ್ಮಯ ನಾಯ್ಕ್ ಸ್ವತಃ ನೀರಿಗೆ ಇಳಿದು ಊರವರ ಸಹಕಾರದೊಂದಿಗೆ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹವನ್ನು ದೇರಳಕಟ್ಟೆ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
The unidentified body of a woman found in the lake at Kadaba. The Kadaba police are now investigating the case.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm