ಬ್ರೇಕಿಂಗ್ ನ್ಯೂಸ್
23-02-21 03:26 pm Mangalore Correspondent ಕರಾವಳಿ
ಕಡಬ, ಫೆ.23 : ಇಲ್ಲಿನ ಬಿಳಿನೆಲೆ ಗ್ರಾಮದ ಕೈಕಂಬ ಸಮೀಪದ ಕೋಟೆಸಾರು ಹೊಳೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಶವ ಮಂಗಳವಾರ ಪತ್ತೆಯಾಗಿದೆ.
ಮೃತದೇಹದ ಕೈಯಲ್ಲಿ ಕನ್ನಡಕ ಹಾಗೂ ಅಲ್ಲಿಯೇ ಸಮೀಪ ಚಪ್ಪಲಿ ಪತ್ತೆಯಾಗಿದೆ. ಸುಮಾರು 65 ವಯಸ್ಸು ಆಗಿರುವ ಬಗ್ಗೆ ಸ್ಥಳೀಯರು ಅಂದಾಜಿಸಿದ್ದಾರೆ. ಇಂದು ಬೆಳಗ್ಗೆ ಈ ಕಡೆಗೆ ಬಂದಿದ್ದ ಮಹಿಳೆ ಹೊಳೆಗೆ ಇಳಿದ ವೇಳೆ ಕಾಲು ಜಾರಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಆಗಮಿಸಿದ ಕಡಬ ಎಸ್ ಐ ರುಕ್ಮಯ ನಾಯ್ಕ್ ಸ್ವತಃ ನೀರಿಗೆ ಇಳಿದು ಊರವರ ಸಹಕಾರದೊಂದಿಗೆ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹವನ್ನು ದೇರಳಕಟ್ಟೆ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
The unidentified body of a woman found in the lake at Kadaba. The Kadaba police are now investigating the case.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm