ಬ್ರೇಕಿಂಗ್ ನ್ಯೂಸ್
23-02-21 08:48 pm Udupi Correspondent ಕರಾವಳಿ
ಉಡುಪಿ, ಫೆ.23: ಇಲ್ಲಿನ ಕಾಪು ತಾಲೂಕಿನ ಉಚ್ಚಿಲ ಪೇಟೆಯಲ್ಲಿ ಎರಡು ಖಾಸಗಿ ಬಸ್ ಗಳ ಚಾಲಕರು ಟೈಂ ಕೀಪಿಂಗ್ ಬಗ್ಗೆ ಗಲಾಟೆ ಮಾಡಿಕೊಂಡಿದ್ದಾರೆ.
ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಎಂಬ ಖಾಸಗಿ ಬಸ್ಸು ಮತ್ತು ನವದುರ್ಗಾ ಬಸ್ಸಿನ ಚಾಲಕರು ಹೊಡೆದಾಡಿಕೊಂಡಿದ್ದಾರೆ. ಪಡುಬಿದ್ರಿಯಿಂದ ಬಸ್ ಹೊರಡುವಾಗ ಸಮಯದಲ್ಲಿ ಏರುಪೇರಾಗಿತ್ತು. ನವದುರ್ಗಾ ಬಸ್ಸು ಬರುತ್ತಿದ್ದಾಗ, ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಎಂಬಾತ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ ಎಂಬವರಿಗೆ ಥಳಿಸಿದ್ದಾನೆ.




ಈ ಬಸ್ ಗಳ ಹಿಂಬದಿಯಲ್ಲೇ, ಕಾಪು ಠಾಣಾಧಿಕಾರಿ ರಾಘವೇಂದ್ರ ತಮ್ಮ ಜೀಪಿನಲ್ಲಿದ್ದರು. ಈ ಘಟನೆಯ ಬಗ್ಗೆ ಅವರು ಪಡುಬಿದ್ರಿ ಠಾಣಾಧಿಕಾರಿ ದಿಲೀಪ್ ಅವರಿಗೆ ಮಾಹಿತಿ ನೀಡಿದ್ದು ಕೂಡೇ ದೀಲಿಪ್ ಸ್ಥಳಕ್ಕೆ ಆಗಮಿಸಿದ್ದರು. ಬಳಿಕ ಎರಡೂ ಬಸ್ಸನ್ನು ಸೀಜ್ ಮಾಡಿ ಇಬ್ಬರು ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಕೆಲದಿನಗಳ ಹಿಂದೆ ಎರಡು ಬಸ್ಸಿನ ಚಾಲಕರು ಕಾಪು ಮಾರಿಗುಡಿಯ ಹತ್ತಿರ ಕಬ್ಬಿಣದ ರಾಡು ಹಿಡಿದು ಹೊಡೆದಾಡುವ ಮಟ್ಟಕ್ಕೆ ಇಳಿದಿದ್ದು, ಅದರ ವಿಡಿಯೋ ಭಾರೀ ವೈರಲ್ ಆಗಿತ್ತು. ಆ ರೀತಿಯ ಘಟನೆ ಮರುಕಳಿಸಬಾರದೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
Two Bus drivers found fighting on the highway in Kapu, Udupi over timing issues. The Kapu police have seized both the buses and have booked case on the drivers.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm