ಬ್ರೇಕಿಂಗ್ ನ್ಯೂಸ್
23-02-21 08:48 pm Udupi Correspondent ಕರಾವಳಿ
ಉಡುಪಿ, ಫೆ.23: ಇಲ್ಲಿನ ಕಾಪು ತಾಲೂಕಿನ ಉಚ್ಚಿಲ ಪೇಟೆಯಲ್ಲಿ ಎರಡು ಖಾಸಗಿ ಬಸ್ ಗಳ ಚಾಲಕರು ಟೈಂ ಕೀಪಿಂಗ್ ಬಗ್ಗೆ ಗಲಾಟೆ ಮಾಡಿಕೊಂಡಿದ್ದಾರೆ.
ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಎಂಬ ಖಾಸಗಿ ಬಸ್ಸು ಮತ್ತು ನವದುರ್ಗಾ ಬಸ್ಸಿನ ಚಾಲಕರು ಹೊಡೆದಾಡಿಕೊಂಡಿದ್ದಾರೆ. ಪಡುಬಿದ್ರಿಯಿಂದ ಬಸ್ ಹೊರಡುವಾಗ ಸಮಯದಲ್ಲಿ ಏರುಪೇರಾಗಿತ್ತು. ನವದುರ್ಗಾ ಬಸ್ಸು ಬರುತ್ತಿದ್ದಾಗ, ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಎಂಬಾತ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ ಎಂಬವರಿಗೆ ಥಳಿಸಿದ್ದಾನೆ.




ಈ ಬಸ್ ಗಳ ಹಿಂಬದಿಯಲ್ಲೇ, ಕಾಪು ಠಾಣಾಧಿಕಾರಿ ರಾಘವೇಂದ್ರ ತಮ್ಮ ಜೀಪಿನಲ್ಲಿದ್ದರು. ಈ ಘಟನೆಯ ಬಗ್ಗೆ ಅವರು ಪಡುಬಿದ್ರಿ ಠಾಣಾಧಿಕಾರಿ ದಿಲೀಪ್ ಅವರಿಗೆ ಮಾಹಿತಿ ನೀಡಿದ್ದು ಕೂಡೇ ದೀಲಿಪ್ ಸ್ಥಳಕ್ಕೆ ಆಗಮಿಸಿದ್ದರು. ಬಳಿಕ ಎರಡೂ ಬಸ್ಸನ್ನು ಸೀಜ್ ಮಾಡಿ ಇಬ್ಬರು ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಕೆಲದಿನಗಳ ಹಿಂದೆ ಎರಡು ಬಸ್ಸಿನ ಚಾಲಕರು ಕಾಪು ಮಾರಿಗುಡಿಯ ಹತ್ತಿರ ಕಬ್ಬಿಣದ ರಾಡು ಹಿಡಿದು ಹೊಡೆದಾಡುವ ಮಟ್ಟಕ್ಕೆ ಇಳಿದಿದ್ದು, ಅದರ ವಿಡಿಯೋ ಭಾರೀ ವೈರಲ್ ಆಗಿತ್ತು. ಆ ರೀತಿಯ ಘಟನೆ ಮರುಕಳಿಸಬಾರದೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
Two Bus drivers found fighting on the highway in Kapu, Udupi over timing issues. The Kapu police have seized both the buses and have booked case on the drivers.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm