ಬ್ರೇಕಿಂಗ್ ನ್ಯೂಸ್
24-02-21 04:59 pm Mangaluru correspondant ಕರಾವಳಿ
ಮಂಗಳೂರು, ಫೆ.24: ಕೋವಿಡ್ ಭೀತಿಯಲ್ಲಿ ಕೇರಳದ ಕಡೆಯಿಂದ ಬರುವ ಮಂದಿಗೆ ಗಡಿ ನಿರ್ಬಂಧಿಸುವ ಆದೇಶದಿಂದ ಉಸಿರು ಕಟ್ಟಿದ್ದ ಕಾಸರಗೋಡು ನಿವಾಸಿಗಳಿಗೆ ಡಿಸಿಎಂ ಅಶ್ವತ್ಥ ನಾರಾಯಣ್ ರಿಲೀಫ್ ನೀಡಿದ್ದಾರೆ.
ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಅಶ್ವತ್ಥ್ ನಾರಾಯಣ ಬಳಿ ಈ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಸರಗೋಡಿನಿಂದ ಅತಿ ಹೆಚ್ಚು ಮಂದಿ ಮಂಗಳೂರನ್ನು ಆಶ್ರಯಿಸಿದ್ದಾರೆ. ದಿನವೂ ಬಂದು ಹೋಗುವ ಮಂದಿಯನ್ನು ಎಷ್ಟೂಂತ ಪರೀಕ್ಷೆಗೆ ಒಳಪಡಿಸಬೇಕು. ದಿನಾ ಬರುವ ಮಂದಿ ಎಲ್ಲಿಂದ ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ನಿತ್ಯ ಶಾಲೆ, ಕಾಲೇಜು, ಉದ್ಯೋಗಕ್ಕೆಂದು ಬರುವ ಕಾಸರಗೋಡಿನ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯದಿಂದ ರಿಲೀಫ್ ಕೊಡಲಾಗುವುದು. ಅವರಿಗೆ ನೆಗೆಟಿವ್ ರಿಪೋರ್ಟ್ ಬದಲು ಆರೋಗ್ಯ ಸೇತು ಏಪ್ ನಲ್ಲಿ ಮಾನಿಟರ್ ಮಾಡುವಂತೆ ಆಗಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಚಿವ ಸುಧಾಕರ್ ಗೆ ತಿಳಿಸುತ್ತೇನೆ. ಇದರ ಬದಲು, ಇಲ್ಲೇ ಬಂದು ಇರೋರು ಕಡ್ಡಾಯ ನೆಗೆಟಿವ್ ವರದಿ ಹೊಂದಿರಬೇಕು ಎಂದು ಹೇಳಿದರು.


ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಮೈತ್ರಿ ಬಗ್ಗೆ ಆಯಾ ಪಕ್ಷದವರು ನಿರ್ಧಾರ ಮಾಡುತ್ತಾರೆ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಒಳ್ಳೆಯದೇ. ನಾವು ಮಾಡಿಕೊಳ್ಳಿ ಅಂತಲೇ ಹೇಳುತ್ತೇವೆ. ಅವರು ಒಟ್ಟಿಗೆ ಹೋಗುವುದಾದರೆ ನಮಗೇನು ಸಮಸ್ಯೆ ಇಲ್ಲ. ಅವರ ಪಕ್ಷದ ನಿಲುವನ್ನು ಕುಮಾರಸ್ವಾಮಿಯವರು ನಿಶ್ಚಯ ಮಾಡಿಕೊಳ್ಳಬೇಕು.


ಸ್ಥಳೀಯ ಒಡಂಬಡಿಕೆ, ಒಪ್ಪಂದಗಳನ್ನು ಅನುಸರಿಸಿ ಮೈತ್ರಿ ಮಾಡಿಕೊಳ್ಳುತ್ತಾರೆ. ಕಾಲಕ್ರಮೇಣ ಈ ಮೈತ್ರಿಯಿಂದ ಏನಾಗುತ್ತೆ ಅಂತ ಅವರಿಗೆ ಗೊತ್ತಿದೆ. ಕಾಂಗ್ರೆಸ್ ಜೊತೆ ಸರಕಾರ ಮಾಡಿ, ಏನಾಯ್ತು ಅನ್ನೋದು ಅವರಿಗೆ ಗೊತ್ತಿದೆ. ಅದರ ಅನುಭವ ಕುಮಾರಸ್ವಾಮಿಗೆ ಇದೆ. ಕಾಂಗ್ರೆಸ್ ಪಕ್ಷ ಜೆಡಿಎಸ್ ಅನ್ನು ಹೇಗೆ ನುಂಗಿಕೊಳ್ಳೋ ಪ್ರಯತ್ನ ಮಾಡಿದ್ದಾರೆ ಅನ್ನೋದನ್ನು ನೋಡಿಕೊಳ್ಳಬೇಕು. ತಮ್ಮ ಪಕ್ಷ ಉಳಿಸಿಕೊಳ್ಳಲು ಕುಮಾರಸ್ವಾಮಿ ಯೋಚನೆ ಮಾಡಲಿ ಎಂದು ಹೇಳಿದರು.
ತಲಪಾಡಿ ಟೋಲ್ ಬಹಿಷ್ಕರಿಸಿ ಸ್ಥಳೀಯರ ಪ್ರತಿಭಟನೆ ; ಗೂಂಡಾಗಿರಿಗೆ ಬುದ್ಧಿ ಕಲಿಸಲು ರೆಡಿ ಎಂದ ಜನ !
Covid Negative report test not mandatory for those entering Mangalore from Kerala state orders DCM Ashwath Narayan in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm