ಬ್ರೇಕಿಂಗ್ ನ್ಯೂಸ್
24-02-21 04:59 pm Mangaluru correspondant ಕರಾವಳಿ
ಮಂಗಳೂರು, ಫೆ.24: ಕೋವಿಡ್ ಭೀತಿಯಲ್ಲಿ ಕೇರಳದ ಕಡೆಯಿಂದ ಬರುವ ಮಂದಿಗೆ ಗಡಿ ನಿರ್ಬಂಧಿಸುವ ಆದೇಶದಿಂದ ಉಸಿರು ಕಟ್ಟಿದ್ದ ಕಾಸರಗೋಡು ನಿವಾಸಿಗಳಿಗೆ ಡಿಸಿಎಂ ಅಶ್ವತ್ಥ ನಾರಾಯಣ್ ರಿಲೀಫ್ ನೀಡಿದ್ದಾರೆ.
ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಅಶ್ವತ್ಥ್ ನಾರಾಯಣ ಬಳಿ ಈ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಸರಗೋಡಿನಿಂದ ಅತಿ ಹೆಚ್ಚು ಮಂದಿ ಮಂಗಳೂರನ್ನು ಆಶ್ರಯಿಸಿದ್ದಾರೆ. ದಿನವೂ ಬಂದು ಹೋಗುವ ಮಂದಿಯನ್ನು ಎಷ್ಟೂಂತ ಪರೀಕ್ಷೆಗೆ ಒಳಪಡಿಸಬೇಕು. ದಿನಾ ಬರುವ ಮಂದಿ ಎಲ್ಲಿಂದ ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ನಿತ್ಯ ಶಾಲೆ, ಕಾಲೇಜು, ಉದ್ಯೋಗಕ್ಕೆಂದು ಬರುವ ಕಾಸರಗೋಡಿನ ಮಂದಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯದಿಂದ ರಿಲೀಫ್ ಕೊಡಲಾಗುವುದು. ಅವರಿಗೆ ನೆಗೆಟಿವ್ ರಿಪೋರ್ಟ್ ಬದಲು ಆರೋಗ್ಯ ಸೇತು ಏಪ್ ನಲ್ಲಿ ಮಾನಿಟರ್ ಮಾಡುವಂತೆ ಆಗಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಚಿವ ಸುಧಾಕರ್ ಗೆ ತಿಳಿಸುತ್ತೇನೆ. ಇದರ ಬದಲು, ಇಲ್ಲೇ ಬಂದು ಇರೋರು ಕಡ್ಡಾಯ ನೆಗೆಟಿವ್ ವರದಿ ಹೊಂದಿರಬೇಕು ಎಂದು ಹೇಳಿದರು.


ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಮೈತ್ರಿ ಬಗ್ಗೆ ಆಯಾ ಪಕ್ಷದವರು ನಿರ್ಧಾರ ಮಾಡುತ್ತಾರೆ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಒಳ್ಳೆಯದೇ. ನಾವು ಮಾಡಿಕೊಳ್ಳಿ ಅಂತಲೇ ಹೇಳುತ್ತೇವೆ. ಅವರು ಒಟ್ಟಿಗೆ ಹೋಗುವುದಾದರೆ ನಮಗೇನು ಸಮಸ್ಯೆ ಇಲ್ಲ. ಅವರ ಪಕ್ಷದ ನಿಲುವನ್ನು ಕುಮಾರಸ್ವಾಮಿಯವರು ನಿಶ್ಚಯ ಮಾಡಿಕೊಳ್ಳಬೇಕು.


ಸ್ಥಳೀಯ ಒಡಂಬಡಿಕೆ, ಒಪ್ಪಂದಗಳನ್ನು ಅನುಸರಿಸಿ ಮೈತ್ರಿ ಮಾಡಿಕೊಳ್ಳುತ್ತಾರೆ. ಕಾಲಕ್ರಮೇಣ ಈ ಮೈತ್ರಿಯಿಂದ ಏನಾಗುತ್ತೆ ಅಂತ ಅವರಿಗೆ ಗೊತ್ತಿದೆ. ಕಾಂಗ್ರೆಸ್ ಜೊತೆ ಸರಕಾರ ಮಾಡಿ, ಏನಾಯ್ತು ಅನ್ನೋದು ಅವರಿಗೆ ಗೊತ್ತಿದೆ. ಅದರ ಅನುಭವ ಕುಮಾರಸ್ವಾಮಿಗೆ ಇದೆ. ಕಾಂಗ್ರೆಸ್ ಪಕ್ಷ ಜೆಡಿಎಸ್ ಅನ್ನು ಹೇಗೆ ನುಂಗಿಕೊಳ್ಳೋ ಪ್ರಯತ್ನ ಮಾಡಿದ್ದಾರೆ ಅನ್ನೋದನ್ನು ನೋಡಿಕೊಳ್ಳಬೇಕು. ತಮ್ಮ ಪಕ್ಷ ಉಳಿಸಿಕೊಳ್ಳಲು ಕುಮಾರಸ್ವಾಮಿ ಯೋಚನೆ ಮಾಡಲಿ ಎಂದು ಹೇಳಿದರು.
ತಲಪಾಡಿ ಟೋಲ್ ಬಹಿಷ್ಕರಿಸಿ ಸ್ಥಳೀಯರ ಪ್ರತಿಭಟನೆ ; ಗೂಂಡಾಗಿರಿಗೆ ಬುದ್ಧಿ ಕಲಿಸಲು ರೆಡಿ ಎಂದ ಜನ !
Covid Negative report test not mandatory for those entering Mangalore from Kerala state orders DCM Ashwath Narayan in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm