ಬ್ರೇಕಿಂಗ್ ನ್ಯೂಸ್
26-02-21 02:00 pm Mangalore Correspondent ಕರಾವಳಿ
ಮಂಗಳೂರು, ಫೆ.26; ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಬ್ಬ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.
ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕುಮಾರ ಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತೆ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಈಗ ಆತಂಕ ಕಾಡುತ್ತಿದೆ. ದಿನಾ ಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಈಗ ಜನರ ಬಳಿ ಹೋಗುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ ಎಂದು ಟೀಕಿಸಿದರು.
ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆ ಯಾಗಲಿದ್ದಾರೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ಯೋಗೀಶ್ವರ್ ಭವಿಷ್ಯ ಹೇಳಿದರು.
Video:
H D Kumaraswamy is a joker mocks Minister of Minor Irrigation from Water Resources Department of Karnataka minister Yogeshwar in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm