ಬ್ರೇಕಿಂಗ್ ನ್ಯೂಸ್
26-02-21 09:50 pm Udupi correspondant ಕರಾವಳಿ
ಉಡುಪಿ, ಫೆ.26: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ಅಪಘಾತಕ್ಕೊಳಗಾದರೆ ಇನ್ ಶೂರೆನ್ಸ್ ಕ್ಲೇಮ್ ಸಿಗಲ್ಲ. ಹೀಗೆಂದು ಉಡುಪಿಯ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಬೈಂದೂರಿನ ಕಲ್ತೋಡು ನಿವಾಸಿ ಚಂದ್ರಶೇಖರ್ ಶೆಟ್ಟಿ(48) ಎಂಬವರು 2019ರ ಮೇ 25ರಂದು ಕಾರು ಚಲಾಯಿಸುತ್ತಿದ್ದಾಗ ಗೋಳಿಹೊಳೆ ಎಂಬಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಚಂದ್ರಶೇಖರ್ ಶೆಟ್ಟಿ ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಕಾರಿಗೆ ರಾಯಲ್ ಸುಂದರಂ ಕಂಪನಿಯ ಇನ್ ಶೂರೆನ್ಸ್ ಇತ್ತು.

ಕಾರಿನ ಮಾಲಕ, ವಿಮಾ ಸೌಲಭ್ಯ ಪಡೆಯಲೆಂದು ಇನ್ ಶೂರೆನ್ಸ್ ಕಂಪನಿಗೆ ಕ್ಲೇಮ್ ಹಾಕಿದ್ದರು. ವೈಯಕ್ತಿಕ ವಿಮಾ ಸೌಲಭ್ಯದಲ್ಲಿ 15 ಲಕ್ಷ ರೂ. ಕ್ಲೇಮ್ ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಕಂಪನಿಯವರು ಕ್ಲೇಮ್ ನೀಡಲು ನಿರಾಕರಿಸಿದ್ದರು. ಅಪಘಾತದ ಸಂದರ್ಭ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಲಿಲ್ಲ ಎಂಬ ಪೊಲೀಸ್ ಪ್ರಕರಣವನ್ನು ಮುಂದಿಟ್ಟು ವಿಮಾ ಹಣ ನೀಡಲು ನಿರಾಕರಿಸಿತ್ತು.
ಬಳಿಕ ಪ್ರಕರಣ ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದು ಅಪಘಾತದ ಸಂದರ್ಭದಲ್ಲಿ ಕಾರು ಚಾಲಕ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಇದ್ದಲ್ಲಿ ವೈಯಕ್ತಿಕ ವಿಮಾ ಸೌಲಭ್ಯದ ಪರಿಹಾರವನ್ನು ನೀಡಬೇಕಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
The consumer court here has ruled that no insurance amount is payable if the vehicle which met with the accident was not driven by a person having a valid driving licence.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm