ಬ್ರೇಕಿಂಗ್ ನ್ಯೂಸ್
28-02-21 05:59 pm Mangaluru correspondent ಕರಾವಳಿ
ಮಂಗಳೂರು, ಫೆ.28: ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಂ ಶಂಕರ್ ಮಾರುವೇಷದಲ್ಲಿ ನಡೆಸಿದ ಅಕ್ರಮ ಮರಳು ಸಾಗಾಟ ಪತ್ತೆ ಕಾರ್ಯಾಚರಣೆ ಸಂಬಂಧಿಸಿ ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಲಾರಿ ಚಾಲಕ ಸೂರಜ್, ಲಾರಿಯಲ್ಲಿದ್ದ ಚಂದ್ರಹಾಸ, ರಾಕೇಶ್, ಸನಮ್ ಮತ್ತು ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ (ಕೆಎ 19 ಎಸಿ 3559) ಮಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಲಾರಿಯನ್ನು ನಿಲ್ಲಿಸಿ, ಪ್ರಶ್ನೆ ಮಾಡಿದಾಗ ಬೆದರಿದ ಚಾಲಕ ಸೂರಜ್ ಲಾರಿ ಬಿಟ್ಟು ಓಡಿ ಪರಾರಿಯಾಗಿದ್ದಾನೆ. ಇತರೇ ಮೂವರನ್ನು ಉಳ್ಳಾಲ ಪೊಲೀಸರು ಬಂದು ಬಂಧಿಸಿದ್ದರು. ಡಿಸಿಪಿಯನ್ನೇ ದೂರುದಾರನನ್ನಾಗಿಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಟಿಪ್ಪರ್ ಲಾರಿಗೆ ಬೆಂಗಾವಲಾಗಿ ಬರುತ್ತಿದ್ದ ಎರಡು ಕಾರು ಮತ್ತು ಅದರಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಲ್ಯಾಸ್, ರಹೀಂ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸರು ಕಾರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ, ಅವರನ್ನು ದೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಹಲ್ಲೆಗೈದು ಪರಾರಿಯಾಗಿದ್ದರು. ಈ ಸಂಬಂಧ ಉಳ್ಳಾಲ ಎಸ್ಐ ಚಂದ್ರ ದೂರುದಾರರಾಗಿದ್ದು ಎರಡು ಕಾರು ಕೆಎ 19 ಎಂ ಎಚ್ 0649 ಮತ್ತು ಕೆಎಲ್ 14 ಕೆ 8199 ಹಾಗೂ ಆರೋಪಿಗಳ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಪೊಲೀಸರಿಗೆ ಹಲ್ಲೆಗೈದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ಬಳಿಕ, ಕೋಟೆಕಾರು, ಬೀರಿ ಮತ್ತು ಉಳ್ಳಾಲದ ಅಜ್ಕಿನಡ್ಕದಲ್ಲಿ ಮರಳು ದಾಸ್ತಾನು ಮಾಡಿರುವುದನ್ನು ಉಳ್ಳಾಲ ಪೊಲೀಸರು ಪತ್ತೆ ಮಾಡಿದ್ದಾರೆ. ಮೂರು ಲಾರಿ ಹಾಗೂ ವಿವಿಧ ಕಡೆ ದಾಸ್ತಾನು ಮಾಡಿದ್ದ ಸುಮಾರು 12 ಲೋಡ್ ಮರಳನ್ನು ಜಪ್ತಿ ಮಾಡಲಾಗಿದೆ. ಈ ಮರಳನ್ನು ಕೇರಳಕ್ಕೆ ಅಕ್ರಮವಾಗಿ ಸಾಗಿಸಲು ದಾಸ್ತಾನು ಮಾಡಿರುವುದಾಗಿ ಪೊಲೀಸರು ಪತ್ತೆ ಮಾಡಿದ್ದಾರೆ.
Illegal sand and trucks that were been transported to Kerala was seized at Ulall Police Station Limits by Police Commissioner Shahsi Kumar and Dcp Hariram.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm