ಬ್ರೇಕಿಂಗ್ ನ್ಯೂಸ್
28-02-21 11:17 pm Mangaluru Correspondent ಕರಾವಳಿ
ಸುರತ್ಕಲ್, ಫೆ.28: ಇಲ್ಲಿನ ಗುಡ್ಡೆಕೊಪ್ಲ ಬೀಚ್ ನಲ್ಲಿ ಶಿವಮೊಗ್ಗ ಮೂಲದ 13 ವರ್ಷದ ಬಾಲಕ ನೀರಿನಲ್ಲಿ ಆಟವಾಡಲು ಹೋಗಿ ಸಮುದ್ರ ಪಾಲಾಗಿದ್ದಾನೆ.
ತಂದೆ, ತಾಯಿ ಜೊತೆ ಬಾಲಕ ಗುಡ್ಡೆಕೊಪ್ಲ ಬೀಚ್ ಗೆ ಬಂದಿದ್ದರು. ತಂದೆಯ ಜೊತೆಗೆ ಇದ್ದಾಗ ಬಾಲಕ ಮುಬಾರಕ್(13) ಸಮುದ್ರದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾನೆ. ನೀರಿನಲ್ಲಿ ಕೊಚ್ಚಿ ಹೋಗಿದ್ದ ತಂದೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇವರ ಕುಟುಂಬ ಮಂಗಳೂರಿನ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಬೀಚ್ ನೋಡಲು ತೆರಳಿದ್ದರು.

ಬಾಲಕನ ಪತ್ತೆಗಾಗಿ ಸ್ಥಳೀಯರು ಮತ್ತು ಸಿಎಸ್ ಪಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
In a tragic incident, a teenager drowned at Guddekopla beach in Suratkala here on Sunday February 28. The deceased has been identified as Mubarak Ayub Khan (15), a native of Shivamogga.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm