ಬ್ರೇಕಿಂಗ್ ನ್ಯೂಸ್
28-02-21 11:17 pm Mangaluru Correspondent ಕರಾವಳಿ
ಸುರತ್ಕಲ್, ಫೆ.28: ಇಲ್ಲಿನ ಗುಡ್ಡೆಕೊಪ್ಲ ಬೀಚ್ ನಲ್ಲಿ ಶಿವಮೊಗ್ಗ ಮೂಲದ 13 ವರ್ಷದ ಬಾಲಕ ನೀರಿನಲ್ಲಿ ಆಟವಾಡಲು ಹೋಗಿ ಸಮುದ್ರ ಪಾಲಾಗಿದ್ದಾನೆ.
ತಂದೆ, ತಾಯಿ ಜೊತೆ ಬಾಲಕ ಗುಡ್ಡೆಕೊಪ್ಲ ಬೀಚ್ ಗೆ ಬಂದಿದ್ದರು. ತಂದೆಯ ಜೊತೆಗೆ ಇದ್ದಾಗ ಬಾಲಕ ಮುಬಾರಕ್(13) ಸಮುದ್ರದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾನೆ. ನೀರಿನಲ್ಲಿ ಕೊಚ್ಚಿ ಹೋಗಿದ್ದ ತಂದೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇವರ ಕುಟುಂಬ ಮಂಗಳೂರಿನ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಬೀಚ್ ನೋಡಲು ತೆರಳಿದ್ದರು.

ಬಾಲಕನ ಪತ್ತೆಗಾಗಿ ಸ್ಥಳೀಯರು ಮತ್ತು ಸಿಎಸ್ ಪಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
In a tragic incident, a teenager drowned at Guddekopla beach in Suratkala here on Sunday February 28. The deceased has been identified as Mubarak Ayub Khan (15), a native of Shivamogga.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm