ಬ್ರೇಕಿಂಗ್ ನ್ಯೂಸ್
19-08-20 11:26 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 19: ಕೊರೊನಾ ಅನ್ ಲಾಕ್ ಬಳಿಕ ಮದ್ಯದಂಗಡಿಗಳು ತೆರೆದುಕೊಂಡಿವೆ. ಇದೇ ವೇಳೆ, ಬಾರ್ ಗಳಲ್ಲಿ ಲಿಕ್ಕರ್ ಪಾರ್ಸೆಲ್ ಮಾಡಲು ಅಬಕಾರಿ ಇಲಾಖೆ ಅವಕಾಶ ನೀಡಿದೆ. ಆದರೆ, ಮಂಗಳೂರಿನ ಕೆಲವೆಡೆ ಈ ವಿನಾಯ್ತಿ ನೆಪದಲ್ಲಿಯೇ ಕಾರುಬಾರು ನಡೆಯುತ್ತಿರುವ ಆರೋಪ ಕೇಳಿಬಂದಿದೆ.
ಮಂಗಳೂರು ನಗರ ಪ್ರದೇಶದಲ್ಲಿ ಪೊಲೀಸರಿಗೆ ಮಾಮೂಲು ಕೊಟ್ಟು ಬಾರ್ ಗಳಲ್ಲಿಯೇ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಸಂಜೆಯಾಗುತ್ತಿದ್ದಂತೆ ಎಂದಿನ ರೀತಿಯಲ್ಲಿಯೇ ಮದ್ಯಪ್ರಿಯರು ಬಾರ್ ಗಳಲ್ಲೇ ಕುಳಿತು ಕುಡಿಯಲು ಆರಂಭಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆ, ಕೆಎಸ್ಸಾರ್ಟಿಸಿ, ಕಾಪಿಕಾಡ್, ಹಂಪನಕಟ್ಟೆ ಬಳಿಯ ಬಾರ್ ಗಳಲ್ಲಿ ರಾತ್ರಿ ವರೆಗೂ ಜನರು ಕುಳಿತು ಕುಡಿಯುತ್ತಿದ್ದಾರೆ. ಬಾರ್ ಗಳಲ್ಲಿ ಲಿಕ್ಕರ್ ಪಾರ್ಸೆಲ್ ಮಾಡಲು 9 ಗಂಟೆ ವರೆಗೆ ಮಾತ್ರ ಅವಕಾಶ ಇದ್ದರೂ, ರಾತ್ರಿ ಹನ್ನೊಂದು ಆದರೂ ಬಾಗಿಲು ಹಾಕದೆ ವ್ಯಾಪಾರ ನಡೆಸುವುದನ್ನು ಗಮನಿಸಿದ ಸಾರ್ವಜನಿಕರು ಮಾಧ್ಯಮದ ಗಮನಕ್ಕೆ ತಂದಿದ್ದಾರೆ. ಕೆಲವು ಕಡೆ ಬಾರ್ ಗಳಲ್ಲಿ ಇಸ್ಪೀಟ್ ಆಟಕ್ಕೂ ವೇದಿಕೆ ಕಲ್ಪಿಸಲಾಗಿದೆ. ಬಾರ್ ಒಳಗಿನ ಟೇಬಲ್ ಗಳಲ್ಲಿ ಇಸ್ಪೀಟ್ ಎಲೆಗಳು ಸದ್ದು ಮಾಡುತ್ತಿವೆಯಂತೆ. ಪಬ್, ಇಸ್ಪೀಟ್ ಕ್ಲಬ್ ಬಂದ್ ಇರುವ ಹಿನ್ನೆಲೆಯಲ್ಲಿ ಬಾರ್ ಒಳಗಡೆಯೇ ದಲ್ಲಾಳಿಗಳು ಸೇರಿ ಇಸ್ಪೀಟ್ ಅಡ್ಡೆಗಳಾಗಿ ಪರಿವರ್ತನೆ ಮಾಡುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಇದೆಲ್ಲವೂ ಸ್ಥಳೀಯ ಪೊಲೀಸರ ಗಮನಕ್ಕೆ ಬರದ ವಿಷಯವೇನಲ್ಲ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೂ ಕ್ರಮ ಕೈಗೊಳ್ಳದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm