ಬ್ರೇಕಿಂಗ್ ನ್ಯೂಸ್
19-08-20 11:26 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 19: ಕೊರೊನಾ ಅನ್ ಲಾಕ್ ಬಳಿಕ ಮದ್ಯದಂಗಡಿಗಳು ತೆರೆದುಕೊಂಡಿವೆ. ಇದೇ ವೇಳೆ, ಬಾರ್ ಗಳಲ್ಲಿ ಲಿಕ್ಕರ್ ಪಾರ್ಸೆಲ್ ಮಾಡಲು ಅಬಕಾರಿ ಇಲಾಖೆ ಅವಕಾಶ ನೀಡಿದೆ. ಆದರೆ, ಮಂಗಳೂರಿನ ಕೆಲವೆಡೆ ಈ ವಿನಾಯ್ತಿ ನೆಪದಲ್ಲಿಯೇ ಕಾರುಬಾರು ನಡೆಯುತ್ತಿರುವ ಆರೋಪ ಕೇಳಿಬಂದಿದೆ.
ಮಂಗಳೂರು ನಗರ ಪ್ರದೇಶದಲ್ಲಿ ಪೊಲೀಸರಿಗೆ ಮಾಮೂಲು ಕೊಟ್ಟು ಬಾರ್ ಗಳಲ್ಲಿಯೇ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಸಂಜೆಯಾಗುತ್ತಿದ್ದಂತೆ ಎಂದಿನ ರೀತಿಯಲ್ಲಿಯೇ ಮದ್ಯಪ್ರಿಯರು ಬಾರ್ ಗಳಲ್ಲೇ ಕುಳಿತು ಕುಡಿಯಲು ಆರಂಭಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆ, ಕೆಎಸ್ಸಾರ್ಟಿಸಿ, ಕಾಪಿಕಾಡ್, ಹಂಪನಕಟ್ಟೆ ಬಳಿಯ ಬಾರ್ ಗಳಲ್ಲಿ ರಾತ್ರಿ ವರೆಗೂ ಜನರು ಕುಳಿತು ಕುಡಿಯುತ್ತಿದ್ದಾರೆ. ಬಾರ್ ಗಳಲ್ಲಿ ಲಿಕ್ಕರ್ ಪಾರ್ಸೆಲ್ ಮಾಡಲು 9 ಗಂಟೆ ವರೆಗೆ ಮಾತ್ರ ಅವಕಾಶ ಇದ್ದರೂ, ರಾತ್ರಿ ಹನ್ನೊಂದು ಆದರೂ ಬಾಗಿಲು ಹಾಕದೆ ವ್ಯಾಪಾರ ನಡೆಸುವುದನ್ನು ಗಮನಿಸಿದ ಸಾರ್ವಜನಿಕರು ಮಾಧ್ಯಮದ ಗಮನಕ್ಕೆ ತಂದಿದ್ದಾರೆ. ಕೆಲವು ಕಡೆ ಬಾರ್ ಗಳಲ್ಲಿ ಇಸ್ಪೀಟ್ ಆಟಕ್ಕೂ ವೇದಿಕೆ ಕಲ್ಪಿಸಲಾಗಿದೆ. ಬಾರ್ ಒಳಗಿನ ಟೇಬಲ್ ಗಳಲ್ಲಿ ಇಸ್ಪೀಟ್ ಎಲೆಗಳು ಸದ್ದು ಮಾಡುತ್ತಿವೆಯಂತೆ. ಪಬ್, ಇಸ್ಪೀಟ್ ಕ್ಲಬ್ ಬಂದ್ ಇರುವ ಹಿನ್ನೆಲೆಯಲ್ಲಿ ಬಾರ್ ಒಳಗಡೆಯೇ ದಲ್ಲಾಳಿಗಳು ಸೇರಿ ಇಸ್ಪೀಟ್ ಅಡ್ಡೆಗಳಾಗಿ ಪರಿವರ್ತನೆ ಮಾಡುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಇದೆಲ್ಲವೂ ಸ್ಥಳೀಯ ಪೊಲೀಸರ ಗಮನಕ್ಕೆ ಬರದ ವಿಷಯವೇನಲ್ಲ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೂ ಕ್ರಮ ಕೈಗೊಳ್ಳದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm