ಬ್ರೇಕಿಂಗ್ ನ್ಯೂಸ್
01-03-21 10:15 pm Mangaluru correspondent ಕರಾವಳಿ
ಮಂಗಳೂರು, ಮಾ.1: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಹೆಸರು ಬಹುತೇಕ ಫೈನಲ್ ಆಗಿದೆ.
ಮೇಯರ್ - ಉಪ ಮೇಯರ್ ಸ್ಥಾನಕ್ಕೆ ನಾಳೆ (ಅ.2 ) ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಸಾಮಾನ್ಯ ವಿಭಾಗ ಮತ್ತು ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಮಂಗಳಾದೇವಿ ವಾರ್ಡಿನಲ್ಲಿ ಐದು ಬಾರಿ ಗೆದ್ದಿರುವ ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿರುವ ಹಿನ್ನೆಲೆಯಲ್ಲಿ ಕಳೆದ ಬಾರಿಯೇ ಮೇಯರ್ ಅಭ್ಯರ್ಥಿ ಎನ್ನಲಾಗಿತ್ತು. ಮೀಸಲು ಬದಲಾದ ಹಿನ್ನೆಲೆಯಲ್ಲಿ ದಿವಾಕರ ಪಾಂಡೇಶ್ವರ ಅವರನ್ನು ಪರಿಗಣಿಸಲಾಗಿತ್ತು.

ಉಪ ಮೇಯರ್ ಸ್ಥಾನಕ್ಕೆ ಕುಂಜತ್ ಬೈಲ್ ವಾರ್ಡಿನ ಮಂಗಳೂರು ಉತ್ತರ ಕ್ಷೇತ್ರದ ಸುಮಂಗಲಾ ರಾವ್ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಉತ್ತರ ಕ್ಷೇತ್ರದಲ್ಲಿ ಎರಡು ಬಾರಿ ಆಯ್ಕೆಯಾದ ಇತರ ಇಬ್ಬರನ್ನು ಮುಂದಿನ ಬಾರಿ ಮೀಸಲಾತಿ ನೆಲೆಯಲ್ಲಿ ಪರಿಗಣಿಸಲು ಅವಕಾಶ ಇರುವುದರಿಂದ ಈ ಬಾರಿ ಸಾಮಾನ್ಯ ವಿಭಾಗದ ಮಹಿಳೆಗೆ ಅವಕಾಶ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm