ಬ್ರೇಕಿಂಗ್ ನ್ಯೂಸ್
03-03-21 05:14 pm Udupi Correspondent ಕರಾವಳಿ
ಕಾರ್ಕಳ, ಮಾ.3: ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಕನ್ಯಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಖಾಸಗಿ ಬಸ್ ಚಾಲಕ ಹರೀಶ್ ಎಂಬವರು ಚಲಾಯಿಸುತ್ತಿದ್ದ ಬೈಕ್, ರಸ್ತೆ ದಾಟುತ್ತಿದ್ದ ಜಿಂಕೆಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಬಳಿಕ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆ ಬದಿಗೆ ಉರುಳಿ ಬಿದ್ದಿದೆ.
ಅಪಘಾತದಿಂದ ಗಾಯಗೊಂಡ ಜಿಂಕೆ ಸ್ಥಳದಲ್ಲೇ ಅಸುನೀಗಿದೆ. ಈ ನಡುವೆ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡ ಬೈಕ್ ಸವಾರ ಹರೀಶ್ ಆಸ್ಪತ್ರೆ ದಾಖಲಾಗಿದ್ದಾರೆ.
ಸ್ಥಳಕ್ಕೆ ಹೆಬ್ರಿ ಪೊಲೀಸರು ಹಾಗೂ ಹೆಬ್ರಿ ವಲಯ ಅರಣ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Deer Killed after bike rams on it in Hebri, Karkala. The incident happened when the deer was crossing the road.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm