ಬ್ರೇಕಿಂಗ್ ನ್ಯೂಸ್
03-03-21 10:36 pm Mangaluru correspondent ಕರಾವಳಿ
ಬೆಳ್ತಂಗಡಿ, ಮಾ.3 : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳ ಬಳಿಯ ಕೊಲೋಡಿ ನಿವಾಸಿ ಯುವತಿಯ ಶವ ಕಾಡಿನ ಮಧ್ಯೆ ಪತ್ತೆಯಾಗಿದೆ.
ಕೊಲೋಡಿ ನಿವಾಸಿ ತೇಜಸ್ವಿನಿ (23) ಎಂಬ ಯುವತಿ ಕಾಣೆಯಾಗಿದ್ದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೃತದೇಹ ಕೊಲೋಡಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಕಲಿಯುತ್ತಿದ್ದಳು. ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಬಾರದೆ, ನಾಪತ್ತೆಯಾಗಿದ್ದಳು.
ಅಂದು ಮನೆಗೆ ಹೊರಟವಳು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗಿದ್ದಳು. ಈ ವೇಳೆ, ತನ್ನ ಅಕ್ಕ ಸುಮಂಗಳ ಸಿಕ್ಕಿದ್ದು, ಆಕೆಯನ್ನು ಜೀಪಿನಲ್ಲಿ ತಂಗಿ ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಹಿಂದಿರುಗಿದ್ದರು.
ಆದರೆ ರಾತ್ರಿ 7 ಗಂಟೆಯ ವರೆಗೂ ತೇಜಸ್ವಿನಿ ತನ್ನ ಮನೆಗೆ ಬಂದಿರಲಿಲ್ಲ. ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದರು.
Girl who was found missing since Feb 22nd from Dharmasthala was found dead in the middle of a forest. The deceased has been identified as Tejaswini (23). Dharmasthala police are now investigating the case.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm