ಬ್ರೇಕಿಂಗ್ ನ್ಯೂಸ್
03-03-21 11:07 pm Mangaluru correspondent ಕರಾವಳಿ
ಪುತ್ತೂರು, ಮಾ.3: ಇತ್ತೀಚೆಗೆ ರಕ್ಷಿತಾರಣ್ಯದಲ್ಲಿ ಮರ ಕಳ್ಳತನ ಆಗಿರುವ ಬಗ್ಗೆ ದೂರು ನೀಡಿ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದ ವ್ಯಕ್ತಿಯ ಮನೆಗೆ ಮಧ್ಯರಾತ್ರಿ ಸ್ಥಳೀಯ ಅರಣ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಮರಗಳ್ಳತನದಲ್ಲಿ ಅರಣ್ಯ ಅಧಿಕಾರಿಗಳ ಶಾಮೀಲಾತಿ ಬಗ್ಗೆ ಕಡಬ ಸಮೀಪದ ಪ್ರಸಾದ್ ಎಂಬವರು ದೂರು ನೀಡಿದ್ದರು. ಇದರಿಂದ ತಮ್ಮ ಹುಳುಕು ಹೊರಬರುವ ಭಯದಲ್ಲಿ ನಿನ್ನೆ ರಾತ್ರಿ 1:30 ರ ವೇಳೆಗೆ ಏಕಾಏಕಿ ದಾಳಿ ನಡೆಸಿ, ಮನೆಯವರನ್ನು ದಬಾಯಿಸಿದ್ದಾರೆ ಎನ್ನಲಾಗಿದೆ.10 ರಿಂದ 15 ಜನ ಅಧಿಕಾರಿಗಳು ದಾಳಿ ನಡೆಸಿದ್ದು ಮನೆಯಲ್ಲಿದ್ದ ಪ್ರಸಾದ್ ಅವರ ಪತ್ನಿ ಮತ್ತು ಪುಟ್ಟ ಮಗುವಿಗೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
ಪ್ರಸಾದ್ ಅವರ ವೃದ್ಧ ತಂದೆ ತಾಯಿಯ ಮೇಲೆಯೂ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಮನೆಯ ಒಳಗೆ ಜಾಲಾಡಿದ ಸಿಬಂದಿ ಹಣ, ಕೆಲವು ಉಪಕರಣಗಳು, ಹಳೆಯ ಹಲಗೆ ಹೊತ್ತೊಯ್ದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಸಾದ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ದಾಳಿ ವೇಳೆ, ನೀವು ಮಾಧ್ಯಮಗಳಿಗೆ ತಿಳಿಸಿ ನಮ್ಮ ಮಾನ ತೆಗೆದಿದ್ದೀರಿ ಎಂದು ಗದರಿದ್ದು ದಾಖಲಾಗಿದೆ. ಈ ವೇಳೆ, ಕಡಬ ಪೊಲೀಸ್ ಸಿಬ್ಬಂದಿಯೂ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಆಗಮಿಸಿದ್ದರು.
Forest officials in Puttur assault on a man and his family for giving complaint against forest officers being involved in illegal activties.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm