ಬ್ರೇಕಿಂಗ್ ನ್ಯೂಸ್
04-03-21 08:07 pm Mangaluru correspondent ಕರಾವಳಿ
ಮಂಗಳೂರು, ಮಾ.4: ವಳಚ್ಚಿಲ್, ದೇರಳಕಟ್ಟೆ ಕಾಲೇಜಿನ ರ್ಯಾಗಿಂಗ್ ಪ್ರಕರಣದ ಬಳಿಕ ಈಗ ಸುರತ್ಕಲ್ ಬಳಿಯ ಮುಕ್ಕದಲ್ಲಿ ರ್ಯಾಗಿಂಗ್ ಘಟನೆ ಬೆಳಕಿಗೆ ಬಂದಿದೆ. ಮುಕ್ಕದ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದ್ದು ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ರ್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಾಂಶುಪಾಲರು ಆರೋಪಿತ ನಾಲ್ವರನ್ನು ಕರೆಸಿ ಬುದ್ಧಿ ಮಾತು ಹೇಳಿದ್ದಾರೆ. ಡಿಬಾರ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ, ಕ್ರುದ್ಧರಾದ ಮೂವರು ವಿದ್ಯಾರ್ಥಿಗಳು ಪ್ರಾಂಶುಪಾಲರ ಮೇಲೇ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದ್ದು ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಹಲ್ಲೆ ಮತ್ತು ರ್ಯಾಗಿಂಗ್ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ನಾಲ್ವರ ಪೈಕಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಘಟನೆ ಯಾಕಾಯ್ತು , ವಿದ್ಯಾರ್ಥಿಗಳ ಆರೋಪ ಏನಿತ್ತು ಅನ್ನೋದ್ರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ.
ಕಳೆದ ಎರಡ್ಮೂರು ತಿಂಗಳ ಅಂತರದಲ್ಲಿ ಎರಡು ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿತ್ತು. ಪೊಲೀಸ್ ಕಮಿಷನರ್ ವಾರ್ನ್ ಮಾಡಿದ್ದರೂ, ವಿದ್ಯಾರ್ಥಿಗಳು ಕ್ಯಾರ್ ಮಾಡಿಲ್ಲ.
Four students have been arrested for Ragging and Assult on principal at Srinivas college of Engineering at Mukka in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm