ಬ್ರೇಕಿಂಗ್ ನ್ಯೂಸ್
04-03-21 08:07 pm Mangaluru correspondent ಕರಾವಳಿ
ಮಂಗಳೂರು, ಮಾ.4: ವಳಚ್ಚಿಲ್, ದೇರಳಕಟ್ಟೆ ಕಾಲೇಜಿನ ರ್ಯಾಗಿಂಗ್ ಪ್ರಕರಣದ ಬಳಿಕ ಈಗ ಸುರತ್ಕಲ್ ಬಳಿಯ ಮುಕ್ಕದಲ್ಲಿ ರ್ಯಾಗಿಂಗ್ ಘಟನೆ ಬೆಳಕಿಗೆ ಬಂದಿದೆ. ಮುಕ್ಕದ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದ್ದು ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ರ್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಾಂಶುಪಾಲರು ಆರೋಪಿತ ನಾಲ್ವರನ್ನು ಕರೆಸಿ ಬುದ್ಧಿ ಮಾತು ಹೇಳಿದ್ದಾರೆ. ಡಿಬಾರ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ, ಕ್ರುದ್ಧರಾದ ಮೂವರು ವಿದ್ಯಾರ್ಥಿಗಳು ಪ್ರಾಂಶುಪಾಲರ ಮೇಲೇ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದ್ದು ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಹಲ್ಲೆ ಮತ್ತು ರ್ಯಾಗಿಂಗ್ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ನಾಲ್ವರ ಪೈಕಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಘಟನೆ ಯಾಕಾಯ್ತು , ವಿದ್ಯಾರ್ಥಿಗಳ ಆರೋಪ ಏನಿತ್ತು ಅನ್ನೋದ್ರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ.
ಕಳೆದ ಎರಡ್ಮೂರು ತಿಂಗಳ ಅಂತರದಲ್ಲಿ ಎರಡು ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿತ್ತು. ಪೊಲೀಸ್ ಕಮಿಷನರ್ ವಾರ್ನ್ ಮಾಡಿದ್ದರೂ, ವಿದ್ಯಾರ್ಥಿಗಳು ಕ್ಯಾರ್ ಮಾಡಿಲ್ಲ.
Four students have been arrested for Ragging and Assult on principal at Srinivas college of Engineering at Mukka in Mangalore.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm