ಬ್ರೇಕಿಂಗ್ ನ್ಯೂಸ್
05-03-21 12:17 pm Udupi Correspondent ಕರಾವಳಿ
ಉಡುಪಿ, ಮಾ.5: ಚಾಲಕಿಯ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ.
7 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದೆ. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳು ಆಗಿಲ್ಲ.
ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್ ನ ಸೆಕೆಂಡ್ ಹ್ಯಾಂಡ್ ವಾಹನಗಳಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Seven bikes damaged after a car fell into a roadside ditch in Udupi after a girl lost control of her driving.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm