ಬ್ರೇಕಿಂಗ್ ನ್ಯೂಸ್
05-03-21 06:02 pm Mangalore Correspondent ಕರಾವಳಿ
ಮಂಗಳೂರು, ಮಾ.5 : ದುಬೈನಿಂದ ಚಿನ್ನವನ್ನು ತೆಳುವಾದ ಹಾಳೆಯನ್ನಾಗಿಸಿ ಮೇಕಪ್ ಸೆಟ್ ಅಡಿಭಾಗದಲ್ಲಿ ಅಡಗಿಸಿಟ್ಟು ತರುತ್ತಿದ್ದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಗುಜರಾತ್ ಮೂಲದ ಕಾಸಿಮ್ ಇಬ್ರಾಹಿಂ ಕೊಲಾಡ್ ಮತ್ತು ಭಟ್ಕಳ ಮೂಲದ ಮೊಹಮ್ಮದ್ ಬಶರ್ ರಕ್ನುದೀನ್ ಬಂಧಿತರು.


ಇವರು ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದು ಕಸ್ಟಮ್ಸ್ ಅಧಿಕಾರಿಗಳು ಬ್ಯಾಗ್ ತಪಾಸಣೆ ಮಾಡಿದ್ದಾರೆ. ಈ ವೇಳೆ, ಮೇಕಪ್ ಸೆಟ್ ನಲ್ಲಿ 11 ಲಕ್ಷ ಮೌಲ್ಯದ 238 ಗ್ರಾಮ್ ಚಿನ್ನ ಪತ್ತೆಯಾಗಿದೆ.
ಮೇಕಪ್ ಸಾಧನದ ಪೌಡರ್ ಇನ್ನಿತರ ಡಬ್ಬಗಳ ಅಡಿಯಲ್ಲಿ ಚಿನ್ನದ ತೆಳು ಹಾಳೆಯಾಗಿಸಿ ತರಲಾಗಿತ್ತು. ನೋಡಿದರೆ ಚಿನ್ನ ಎಂದು ನಂಬಿಕೆ ಬರದಂತೆ ಅಡಗಿಸಿಟ್ಟಿದ್ದರು.
Customs officials, based on intelligence, intercepted two persons who were found to be smuggling gold by concealing them as gold foils pasted to the bottom of the makeup foundation boxes and plastering gold powder pouches in the armpits.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm