ಬ್ರೇಕಿಂಗ್ ನ್ಯೂಸ್
06-03-21 03:06 pm Mangalore Correspondent ಕರಾವಳಿ
ಮಂಗಳೂರು, ಮಾ.6: ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸೂಪರ್ ಹ್ಯೂಮನ್ ಜೂಡೋ ಜಿಮ್ನಾಸ್ಟಿಕ್ ಕ್ಲಬ್ಬಿನ ಇಬ್ಬರು ಜೂಡೋ ಅತ್ಲೀಟ್ ಗಳು ನೇಪಾಳದಲ್ಲಿ ನಡೆದ ಟೂರ್ನಮೆಂಟಿನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಇಂಡೋ – ನೇಪಾಳ ಮಟ್ಟದ ಆಹ್ವಾನಿತ ಜಿಮ್ನಾಸ್ಟಿಕ್ ಕ್ಲಬ್ ಗಳ ಸದಸ್ಯರ ಟೂರ್ನಮೆಂಟಿನಲ್ಲಿ ಬಂಟ್ವಾಳ ತಾಲೂಕಿನ ಕಾಲಡ್ಕ ನಿವಾಸಿಗಳಾದ ನಿಶಿತ್ ಮತ್ತು ಧನಂಜಯ್ ಎಂಬ ಇಬ್ಬರು ಚಿನ್ನದ ಪದಕ ಪಡೆದಿದ್ದಾರೆ. ಇವರು ಮಂಗಳೂರಿನ ಸೂಪರ್ ಹ್ಯೂಮನ್ ಜಿಮ್ ನಲ್ಲಿ ಕೋಚ್ ಆಶಿಷ್ ಅವರಿಂದ ತರಬೇತು ಪಡೆದಿದ್ದರು. ಫೆ.24ರಿಂದ 28ರ ವರೆಗೆ ನೇಪಾಳದ ಕಸ್ಕಿ ಎನ್ನುವ ಪ್ರದೇಶದಲ್ಲಿ ಈ ಟೂರ್ನಮೆಂಟ್ ನಡೆದಿತ್ತು.
ಕಳೆದ ಬಾರಿ ಗೋವಾದಲ್ಲಿ ನಡೆದ ನೇಶನಲ್ ಜೂಡೋ ಚಾಂಪ್ಯನ್ ಶಿಪ್ಪಿನಲ್ಲಿ ನಿಶಿತ್ ಮತ್ತು ಧನಂಜಯ್ ಚಿನ್ನದ ಪದಕ ಗಳಿಸಿದ್ದರು. ಒಲಿಂಪಿಕ್ ಗೇಮ್ ಆಗಿರುವ ಜೂಡೋ ಕ್ರೀಡೆಯಲ್ಲಿ ಕರಾವಳಿಯ ಮಂದಿ ಸಾಧನೆ ಮಾಡಿದ್ದು ಕಡಿಮೆ. ಈಗ ಇವರಿಬ್ಬರ ಸಾಧನೆ ಮಂಗಳೂರಿನ ಮಂದಿಗೆ ಹೆಮ್ಮೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವ ಈ ಜೋಡಿ ಒಲಿಂಪಿಕ್ ಕ್ರೀಡೆಯಲ್ಲಿ ಪದಕ ಗೆಲ್ಲುವಂತಾಗಲಿ ಎಂದು ಮೌ ಥಾಯ್ ಅಸೋಸಿಯೇಶನ್ ಆಫ್ ಕರ್ನಾಟಕ ಇದರ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಅಸೋಸಿಯೇಶನ್ ಅಧ್ಯಕ್ಷ ರಾಜಗೋಪಾಲ್ ರೈ, ಅಸೋಸಿಯೇಶನ್ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸಚಿನ್ ರಾಜ್ ರೈ, ಮಂಗಳೂರಿನ ಸೂಪರ್ ಹ್ಯೂಮನ್ ಜಿಮ್ ಪಾಲುದಾರ ಬಿಪಿನ್ ರಾಜ್ ರೈ ಅಭಿನಂದಿಸಿದ್ದಾರೆ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm